ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೇರಳದಲ್ಲಿ ಆನೆಯ ಕೋಪಕ್ಕೆ ಮಾವುತ ಮೃತ್ಯು

ಆನೆ ತುಳಿತದಿಂದ ಮಾವುತನೋರ್ವ ಸಾವನ್ನಪ್ಪಿದ ಘಟನೆ ಕೇರಳದ ವೈಕೋಮ್​ನಲ್ಲಿ ನಡೆದಿದೆ.
06:13 PM Apr 04, 2024 IST | Chaitra Kulal

ಕೇರಳ : ಆನೆ ತುಳಿತದಿಂದ ಮಾವುತನೋರ್ವ ಸಾವನ್ನಪ್ಪಿದ ಘಟನೆ ಕೇರಳದ ವೈಕೋಮ್​ನಲ್ಲಿ ನಡೆದಿದೆ.

Advertisement

ಪುತ್ತುಪ್ಪಲ್ಲಿ ಮೂಲದ 26 ವರ್ಷದ ಅರವಿಂದ್​ ಎಂಬಾತ ಸಾವನ್ನಪ್ಪಿದ್ದಾರೆ. ಟಿವಿ ಪುರಂನ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ 9 ಗಂಟೆಗೆ ಆನೆ ಮಾವುತನ ಮೇಲೆ ದಾಳಿ ಮಾಡಿದೆ. ಕುಂಜುಲಕ್ಷ್ಮೀ ಎಂಬ ಆನೆಯು ಅರವಿಂದ್​ನನ್ನು ಸೊಂಡಿಲಿನಲ್ಲಿ ಬಿಸಿ ಬಳಿಕ ಕಾಲಿನಲ್ಲಿ ತುಳಿದು ಹಾಕಿದೆ.

ದೃಶ್ಯದಲ್ಲಿ ಕಂಡುಬಂದಂತೆ ಅರವಿಂದ್ ಆನೆಯ ಕಾಲಿನ ಬಳಿ ಹೋದಾಗ ಕೋಪಗೊಂಡು ದಾಳಿ ಮಾಡಿ, ಸೊಂಡಿನಲ್ಲಿ ಬೀಸಿ ನೆಲಕ್ಕೆ ಬಡಿದಿದೆ. ಈ ವೇಳೆ ಅಲ್ಲೇ ಇದ್ದ ಮತ್ತೋರ್ವ ಮಾವುತ ಅರವಿಂದ್​ನನ್ನು ರಕ್ಷಿಸಲು ಮುಂದಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದರು ಅರವಿಂದ್​ ಚಿಕಿತ್ಸೆ ಫಲಿಸದೆ​ ​ಸಾವನ್ನಪ್ಪಿದ್ದಾರೆ.

Advertisement

Advertisement
Tags :
deathelephantHOSPITAlLatestNewsNewsKarnatakaಕೇರಳಮಾವುತ
Advertisement
Next Article