ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾವು

ಚುನಾವಣಾ ಕರ್ತವ್ಯದ ವೇಳೆ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮೇಗಳ ಗೊಲ್ಲರ ಹಟ್ಟಿಯಲ್ಲಿ ನಡೆದಿದೆ.
02:08 PM Apr 26, 2024 IST | Chaitra Kulal

ಚಿತ್ರದುರ್ಗ: ಚುನಾವಣಾ ಕರ್ತವ್ಯದ ವೇಳೆ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮೇಗಳ ಗೊಲ್ಲರ ಹಟ್ಟಿಯಲ್ಲಿ ನಡೆದಿದೆ.

Advertisement

ಸಾವನ್ನಪ್ಪಿದ ಸಿಬ್ಬಂದಿಯನ್ನು APRO ಯಶೋಧ (55) ಎಂದು ಗುರುತಿಸಲಾಗಿದೆ.

ಯಶೋಧ ಮತಗಟ್ಟೆ ಸಂಖ್ಯೆ 202 ರಲ್ಲಿ ಚುನಾವಣಾ ಕರ್ತವ್ಯ ದಲ್ಲಿದ್ದರು. ಈ ಸಮಯದಲ್ಲಿ ಯಶೋದಮ್ಮ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.

Advertisement

ಯಶೋಧಮ್ಮ ಬೊಮ್ಮಸಮುದ್ರ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಶಾಸಕ ರಘುಮೂರ್ತಿ ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Advertisement
Tags :
deathELECTIONLatestNewsNewsKarnatakaVOTEಚಿತ್ರದುರ್ಗ
Advertisement
Next Article