For the best experience, open
https://m.newskannada.com
on your mobile browser.
Advertisement

ದ.ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ. ಇದೀಗ ಜಿಲ್ಲಾಡಳಿತ ಮುಂಜಾಗೃತವಾಗಿ ವಿಷೇಶ ಕ್ರಮವನ್ನು ತೆಗೆದುಕೊಳ್ಳುತ್ತಿದೆ.
12:55 PM May 13, 2024 IST | Nisarga K
ದ ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ
ದ.ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ. ಇದೀಗ ಜಿಲ್ಲಾಡಳಿತ ಮುಂಜಾಗೃತವಾಗಿ ವಿಷೇಶ ಕ್ರಮವನ್ನು ತೆಗೆದುಕೊಳ್ಳುತ್ತಿದೆ.

Advertisement

ದಿನಾಂಕ 12 ರಂದು ಎ.ಎಂ.ಆರ್‌ . ಕಿಂಡಿ ಅಣೆಕಟ್ಟಿನ ನೀರಿನ ಮಟ್ಟವು 15.28 ಮೀ. ನಷ್ಟು ಇದ್ದು, ಜಿಲ್ಲೆಯ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಕಡಿಯುವ ನೀರನ್ನು ಸಮರ್ಪಕವಾಗಿ ಪೂರೈಸುವ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗೃತ ಕ್ರಮವಾಗಿ ಬಿಳಿಯೂರು ಅಣೆಕಟ್ಟಿನಲ್ಲಿ ಲಭ್ಯವಿರುವ ನೀರನ್ನು ಎ.ಎಂ.ಆರ್‌. ಕಿಂಡಿ ಅಣೆಕಟ್ಟಿಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದ್ದಾರೆ.

Advertisement
Advertisement
Tags :
Advertisement