For the best experience, open
https://m.newskannada.com
on your mobile browser.
Advertisement

ಕಾಂಗ್ರೆಸ್​ನಿಂದ ಅಲರ್ಟ್​ ಆಗಿರಿ : ಪ್ರಧಾನಿ ಮೋದಿ ಆಕ್ರೋಶ

ನಗರದಲ್ಲಿ ನಮ್ಮ ಮಕ್ಕಳ ಮೇಲೆ ಹಲ್ಲೆ ನಡೆಯುತ್ತಿದೆ. ಮಾರುಕಟ್ಟೆಗಳಲ್ಲಿ ಬಾಂಬ್​​ ಸ್ಪೋಟ್​ಗೊಳುತ್ತಿವೆ. ಭಜನೆ ಅಥವಾ ಕಿರ್ತನೆ ಕೇಳುವುದರಿಂದ ಕೂಡ ಹಲ್ಲೆ ಮಾಡುತ್ತಿದ್ದಾರೆ. ಇವು ಸಾಮಾನ್ಯ ಘಟನೆಗಳು ಅಲ್ಲ, ಹಾಗಾಗಿ ಈ ಕಾಂಗ್ರೆಸ್​ನಿಂದ ಆದಷ್ಟು ಅಲರ್ಟ್​ ಆಗಿರಿ ಎಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಮತ್ತು ಕರ್ನಾಟಕದ ಜನರಿಗೆ ಮನವಿ ಮಾಡಿದ್ದಾರೆ.
06:27 PM Apr 20, 2024 IST | Nisarga K
ಕಾಂಗ್ರೆಸ್​ನಿಂದ ಅಲರ್ಟ್​ ಆಗಿರಿ   ಪ್ರಧಾನಿ ಮೋದಿ ಆಕ್ರೋಶ
ಕಾಂಗ್ರೆಸ್​ನಿಂದ ಅಲರ್ಟ್​ ಆಗಿರಿ : ಪ್ರಧಾನಿ ಮೋದಿ ಆಕ್ರೋಶ

ಬೆಂಗಳೂರು: ನಗರದಲ್ಲಿ ನಮ್ಮ ಮಕ್ಕಳ ಮೇಲೆ ಹಲ್ಲೆ ನಡೆಯುತ್ತಿದೆ. ಮಾರುಕಟ್ಟೆಗಳಲ್ಲಿ ಬಾಂಬ್​​ ಸ್ಪೋಟ್​ಗೊಳುತ್ತಿವೆ. ಭಜನೆ ಅಥವಾ ಕಿರ್ತನೆ ಕೇಳುವುದರಿಂದ ಕೂಡ ಹಲ್ಲೆ ಮಾಡುತ್ತಿದ್ದಾರೆ. ಇವು ಸಾಮಾನ್ಯ ಘಟನೆಗಳು ಅಲ್ಲ, ಹಾಗಾಗಿ ಈ ಕಾಂಗ್ರೆಸ್​ನಿಂದ ಆದಷ್ಟು ಅಲರ್ಟ್​ ಆಗಿರಿ ಎಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಮತ್ತು ಕರ್ನಾಟಕದ ಜನರಿಗೆ ಮನವಿ ಮಾಡಿದ್ದಾರೆ.

Advertisement

ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲ ಕಡೆ ಬಜೆಟ್ ಕಡಿತ ಮಾಡಲಾಗುತ್ತಿದೆ. ಅಭಿವೃದ್ಧಿ ಗೌಣವಾಗಿದೆ. ಎಲ್ಲೆಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಜನರ ಸಮಸ್ಯೆ ಬಗ್ಗೆ ಈ ಸರ್ಕಾರ ಗಮನ ಕೊಡುತ್ತಿಲ್ಲ. ಕರ್ನಾಟಕದಲ್ಲಿ ಹೆಣ್ಣು ಮಕ್ಕಳ ಮೇಲೆ ಹಲ್ಲೆ ಆಗುತ್ತಿದೆ. ಭಜನೆ ಮಾಡಿದರೂ ಹಲ್ಲೆ ಮಾಡಲಾಗುತ್ತಿದೆ. ಬೀದಿಗಳಲ್ಲಿ ಬಾಂಬ್‌ ಸ್ಫೋಟಗೊಳ್ಳುತ್ತಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

Advertisement
Advertisement
Tags :
Advertisement