ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದತ್ತ ಮಾಲಾ ಅಭಿಯಾನಕ್ಕೆ ಸಮಸ್ತ ಹಿಂದೂಗಳು ಕೈಜೋಡಿಸಿ - ಪ್ರಮೋದ್ ಮುತಾಲಿಕ್ ಕರೆ

ಚಲೋ ದತ್ತ ಪೀಠ ಇದೇ ನವೆಂಬರ್ 5ರಂದು ಚಿಕ್ಕಮಗಳೂರಲ್ಲಿ ನಡೆಯಲಿದೆ. ದತ್ತ ಮಾಲಾ ಅಭಿಯಾನ ನಿಮಿತ್ತ ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸಮಸ್ತ ದತ್ತ ಭಕ್ತರಿಗೆ, ಹಿಂದೂಗಳಿಗೆ, ದೇಶ ಭಕ್ತರಿಗೆ ಆಮಂತ್ರಣ ನೀಡಿದ್ದಾರೆ.
12:37 PM Nov 04, 2023 IST | Gayathri SG

ಉಡುಪಿ: ಚಲೋ ದತ್ತ ಪೀಠ ಇದೇ ನವೆಂಬರ್ 5ರಂದು ಚಿಕ್ಕಮಗಳೂರಲ್ಲಿ ನಡೆಯಲಿದೆ. ದತ್ತ ಮಾಲಾ ಅಭಿಯಾನ ನಿಮಿತ್ತ ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸಮಸ್ತ ದತ್ತ ಭಕ್ತರಿಗೆ, ಹಿಂದೂಗಳಿಗೆ, ದೇಶ ಭಕ್ತರಿಗೆ ಆಮಂತ್ರಣ ನೀಡಿದ್ದಾರೆ.

Advertisement

ಕಳೆದ ಇಪ್ಪತ್ತು ವರ್ಷಗಳಿಂದ ನಡೆಯುತ್ತಿರುವ ದತ್ತಮಾಲಾ ಅಭಿಯಾನಕ್ಕೆ ಸರ್ವರೂ ಆಗಮಿಸಬೇಕು. ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಬೇಕು. ಇದು ಹಿಂದೂಗಳ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ದತ್ತಭಕ್ತರು ಭಾಗವಹಿಸಬೇಕು ಎಂದು ಮುತಾಲಿಕ್ ಮನವಿ ಮಾಡಿದ್ದಾರೆ.

Advertisement
Advertisement
Tags :
LatestNewsNewsKannadaಉಡುಪಿ
Advertisement
Next Article