ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪ್ರೇಮಿಗಳನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದವ ಅಂದರ್

ಪಾರ್ಕ್‌ ಸೇರಿದಂತೆ ವಿವಿಧ ಸ್ಥಳಗಳಿಗೆ ಬರುವ ಪ್ರೇಮಿಗಳು, ದಂಪತಿಗಳನ್ನು ಹಿಂಬಾಲಿಸಿ ಸುಲಿಗೆ ಮಾಡುತ್ತಿದ್ದ ಖತರ್ನಾಕ್​ ಆರೋಪಿಯನ್ನು ನಗರದ ಹೆಚ್​ಎಸ್​ಆರ್​​ ಲೇಔಟ್​​ ಪೊಲೀಸರು ಬಂಧಿಸಿದ್ದಾರೆ.
08:52 AM Dec 27, 2023 IST | Ashika S

ಬೆಂಗಳೂರು: ಪಾರ್ಕ್‌ ಸೇರಿದಂತೆ ವಿವಿಧ ಸ್ಥಳಗಳಿಗೆ ಬರುವ ಪ್ರೇಮಿಗಳು, ದಂಪತಿಗಳನ್ನು ಹಿಂಬಾಲಿಸಿ ಸುಲಿಗೆ ಮಾಡುತ್ತಿದ್ದ ಖತರ್ನಾಕ್​ ಆರೋಪಿಯನ್ನು ನಗರದ ಹೆಚ್​ಎಸ್​ಆರ್​​ ಲೇಔಟ್​​ ಪೊಲೀಸರು ಬಂಧಿಸಿದ್ದಾರೆ.

Advertisement

ಗಣೇಶ್​​ ಬಂಧಿತ ಆರೋಪಿ.

ಪ್ರೇಮಿಗಳು ಮತ್ತು ದಂಪತಿಗಳನ್ನ ಹಿಂಬಾಲಿಸಿ ಮೊಬೈಲ್​​, ಹಣ, ಚಿನ್ನ ದೋಚುತ್ತಿದ್ದ. ಆರೋಪಿ ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮೊಬೈಲ್​​ ಜಪ್ತಿ ಮಾಡಲಾಗಿದೆ. ಕಳೆದ ಡಿ.17ರಂದು ಎಚ್‌ ಎಸ್‌ ಆರ್‌ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Advertisement

ನಾಲ್ಕೈದು ವರ್ಷದ ಹಿಂದೆ ಪೊಲೀಸರಿಗೆ ಪಂಚನಾಮೆಗೆ ಸಹಕರಿಸಿದ್ದ. ಪೊಲೀಸರು ದಾಳಿ ಮಾಡುವ ಸ್ಟೈಲ್​ನ್ನು ಗಣೇಶ್ ​​ಗಮನಿಸಿದ್ದ. ಹಲವು ಪ್ರಕರಣದಲ್ಲಿ ನಕಲಿ ಪೊಲೀಸ್​​ ಸೋಗಿನಲ್ಲಿ ಹೋಗುತ್ತಿದ್ದ. ಪ್ರೇಮಿಗಳು, ದಂಪತಿಯನ್ನೇ ಟಾರ್ಗೆಟ್​​ ಮಾಡುತ್ತಿದ್ದ.​ ಪಾರ್ಕ್​​ಗಳ ಬಳಿ ಜೋಡಿಗಳ ಹಿಂದೆ ಹೋಗಿ ಬೆದರಿಸುತ್ತಿದ್ದ. ಮಾರಕಾಸ್ತ್ರ ತೋರಿಸಿ ಅವರಿಂದ ಮೊಬೈಲ್​​, ಹಣ, ಚಿನ್ನ ಕದಿಯುತ್ತಿದ್ದ.

Advertisement
Tags :
LatetsNewsNewsKannadaಹಣ
Advertisement
Next Article