ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಮನಗರ: ಕಾಡಾನೆ ದಾಳಿಗೆ ಮತ್ತೊಂದು ಬಲಿ

ಕಾಡಿಗೆ ಕಟ್ಟಿಗೆ ತರಲು ಹೋದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಕನಕಪುರ ತಾಲೂಕಿನ ಬನ್ನಮುಕ್ಕೋಳ್ಲು ಗ್ರಾಮದಲ್ಲಿ ಘಟನೆ ನಡೆದಿದೆ.
05:11 PM Dec 27, 2023 IST | Gayathri SG

ರಾಮನಗರ: ಕಾಡಿಗೆ ಕಟ್ಟಿಗೆ ತರಲು ಹೋದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಕನಕಪುರ ತಾಲೂಕಿನ ಬನ್ನಮುಕ್ಕೋಳ್ಲು ಗ್ರಾಮದಲ್ಲಿ ಘಟನೆ ನಡೆದಿದೆ. ರಾಮಕೃಷ್ಣ (52) ಕಾಡಾನೆ ದಾಳಿಗೆ ಬಲಿಯಾದ ವ್ಯಕ್ತಿ. ಗ್ರಾಮದ ಸಮೀಪವೇ ಇರುವ ಕಾಡಿಗೆ ಕಟ್ಟಿಗೆ ತರಲು ರಾಮಕೃಷ್ಣ ತೆರಳಿದ್ದಾರೆ. ಈ ವೇಳೆ ಕಾಡಾನೆ ದಾಳಿ ನಡೆಸಿದೆ. ಈ ವೇಳೆ ಗಂಭೀರ ಗಾಯಗೊಂಡ ರಾಮಕೃಷ್ಣ ಅವರು ಸಾವನ್ನಪಿದ್ದಾರೆ.

Advertisement

ಕನಕಪುರ ತಾಲೂಕಿನಲ್ಲಿ ಕಾಡಾನೆ ಉಪಟಳ ಹೆಚ್ಚಾಗಿದ್ದು ತಿಂಗಳ ಅಂತರದಲ್ಲೇ ಮೂರು ಜನರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಕೋಡಿಹಳ್ಳಿ ಅರಣ್ಯಾಧಿಕಾರಿಗಳು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.

Advertisement
Advertisement
Tags :
LatestNewsNewsKannadaRAMNAGARಕಾಡಾನೆ
Advertisement
Next Article