ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಿಜೆಪಿಯೊಂದಿಗಿನ ಮನಸ್ತಾಪ ಮುಕ್ತಾಯ; ಪಕ್ಷಕ್ಕೆ ಮರಳಲಿರುವ ಪುತ್ತಿಲ

ಬಿಜೆಪಿಯೊಂದಿಗಿನ ಮನಸ್ತಾಪ ಅಂತ್ಯವಾಗಿದ್ದು, ಪುತ್ತಿಲ ಪರಿವಾರದ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಮತ್ತೆ ಬಿಜೆಪಿಗೆ ಮರಳಲಿದ್ದಾರೆಂದು ತಿಳಿದುಬಂದಿದೆ.
07:42 PM Feb 08, 2024 IST | Maithri S

ಪುತ್ತೂರು: ಬಿಜೆಪಿಯೊಂದಿಗಿನ ಮನಸ್ತಾಪ ಅಂತ್ಯವಾಗಿದ್ದು, ಪುತ್ತಿಲ ಪರಿವಾರದ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಮತ್ತೆ ಬಿಜೆಪಿಗೆ ಮರಳಲಿದ್ದಾರೆಂದು ತಿಳಿದುಬಂದಿದೆ.

Advertisement

ಬಿಜೆಪಿಯೊಂದಿಗೆ ಪುತ್ತಿಲ ಪರಿವಾರದ ಮಾತುಕತೆಯ ನಂತರ ಅವರು ಶೀಘ್ರವೇ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಾರೆ ಎನ್ನಲಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಬಾಕಿಯಿದ್ದು, ಪಕ್ಷ ಸೇರ್ಪಡೆಗೆ ತಾಲೂಕು ಮತ್ತು ಜಿಲ್ಲೆಯ ಬಿಜೆಪಿ ಹಾಗು ಪುತ್ತಿಲ ಪರಿವಾರದ ಮುಖಂಡರು ಭಾಗವಹಿಸಲಿದ್ದಾರೆ.

ಹಿಂದೆ ಆಗಿರುವುದೆಲ್ಲ ಇತಿಹಾಸ, ಇನ್ನು ಶುರುವಾಗುವುದು ಹೊಸ ಅಧ್ಯಾಯ ಎಂದು ಪುತ್ತಿಲ ಪರಿವಾರ ಪ್ರತಿಕ್ರಿಯಿಸಿದ್ದು, ಅರುಣ್‌ಗೆ ಯಾವ ಹುದ್ದೆ ಎನ್ನುವ ಬಗ್ಗೆ ಇನ್ನಷ್ಟೇ ಸ್ಪಷ್ಟವಾಗಬೇಕಿದೆ.

Advertisement

Advertisement
Tags :
Arun puttilaindiaLatestNewsNewsKannadaPUTTURಕರ್ನಾಟಕ
Advertisement
Next Article