ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೂರು ಮುತ್ತು ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

ಕುಂದಾಪುರದ ಖ್ಯಾತ ಕಲಾವಿದ ರೂಪಕಲಾ ನಾಟಕ ತಂಡದ ಮೂರುಮುತ್ತು ಖ್ಯಾತಿಯ ಅಶೋಕ್ ಶಾನಭಾಗ್ ರವರು ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
08:33 AM Dec 09, 2023 IST | Ashika S

ಕುಂದಾಪುರ: ಕುಂದಾಪುರದ ಖ್ಯಾತ ಕಲಾವಿದ ರೂಪಕಲಾ ನಾಟಕ ತಂಡದ ಮೂರುಮುತ್ತು ಖ್ಯಾತಿಯ ಅಶೋಕ್ ಶಾನಭಾಗ್ ರವರು ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಇವರು ಮೂರು ಮುತ್ತು, ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ, ರಾಮ ಕೃಷ್ಣ ಗೋವಿಂದ ಇನ್ನು ಹಲವಾರು ನಾಟಕಗಳಲ್ಲಿ ಹಾಸ್ಯ ಪಾತ್ರದಿಂದ ಮಿಂಚಿದ್ದರು. ಮೃತರ ಅಂತ್ಯ ಸಂಸ್ಕಾರ ಶನಿವಾರ ಬೆಳಗ್ಗೆ ಕುಂದಾಪುರ ದಲ್ಲಿ ನಡೆಯಲಿದೆ.

Advertisement
Advertisement
Tags :
LatetsNewsNewsKannadaಅನಾರೋಗ್ಯಅಶೋಕ್ ಶಾನಭಾಗ್ಖ್ಯಾತ ಕಲಾವಿದನಾಟಕಮೂರುಮುತ್ತು
Advertisement
Next Article