ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಗಜಪಡೆ ಅವಹೇಳನಕಾರಿ ಪೋಸ್ಟ್‌ಗೆ ಅಶ್ವಿನಿ ಸಮಾಧಾನಕರ ಪ್ರತಿಕ್ರಿಯೆ

ಆರ್‌ಸಿಬಿಯ ಸೋಲಿನ ಹಿನ್ನಲೆ ‘ಗಜಪಡೆ’ ಹೆಸರಿನ ಟ್ವಿಟರ್ ಖಾತೆ ಮೂಲಕ ವ್ಯಕ್ತಿಯೋರ್ವ ಅಶ್ವಿನಿ ಅವರ ಬಗ್ಗೆ ತುಂಬಾನೇ ಕೀಳುಮಟ್ಟದ ಪದ ಬಳಕೆ ಮಾಡಿದ್ದ. ಹಾಗೂ ಖಾತೆಯನ್ನು ದರ್ಶನ್‌ ಅಭಿಮಾನಿ ಎಂದು ಹೇಳಲಾಗಿದೆ. ಹಾಗೂ ಈ ಸಂಬಂಧ ಪೋಸ್ಟ್‌ ಮಾಡಿದವರ ವಿರುದ್ಧ ಕ್ರ ಕೂಡ ತೆಗೆದುಕೊಳ್ಳಲಾಗಿತ್ತು.
04:51 PM Apr 06, 2024 IST | Nisarga K
ಗಜಪಡೆ ಅವಹೇಳನಕಾರಿ ಪೋಸ್ಟ್‌ಗೆ ಅಶ್ವಿನಿ ಸಮಾಧಾನಕರ ಪ್ರತಿಕ್ರಿಯೆ

ಬೆಂಗಳೂರು:  ಆರ್‌ಸಿಬಿಯ ಸೋಲಿನ ಹಿನ್ನಲೆ ‘ಗಜಪಡೆ’ ಹೆಸರಿನ ಟ್ವಿಟರ್ ಖಾತೆ ಮೂಲಕ ವ್ಯಕ್ತಿಯೋರ್ವ ಅಶ್ವಿನಿ ಅವರ ಬಗ್ಗೆ ತುಂಬಾನೇ ಕೀಳುಮಟ್ಟದ ಪದ ಬಳಕೆ ಮಾಡಿದ್ದ. ಹಾಗೂ ಖಾತೆಯನ್ನು ದರ್ಶನ್‌ ಅಭಿಮಾನಿ ಎಂದು ಹೇಳಲಾಗಿದೆ. ಹಾಗೂ ಈ ಸಂಬಂಧ ಪೋಸ್ಟ್‌ ಮಾಡಿದವರ ವಿರುದ್ಧ ಕ್ರ ಕೂಡ ತೆಗೆದುಕೊಳ್ಳಲಾಗಿತ್ತು.

Advertisement

ಏನಿದು ಪ್ರಕರಣ,
‘ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ’ ಎಂದು ‘ಗಜಪಡೆ’ (@GAJAPADE6) ಹೆಸರಿನ ಟ್ವಿಟರ್ ಅಕೌಂಟ್ ಕೀಳು ಮಟ್ಟದ ಟ್ವೀಟ್ ಮಾಡಿತ್ತು. ಆರ್​ಸಿಬಿ ಸೋಲುವುದಕ್ಕೂ, ಅಶ್ವಿನಿ ಪುನೀತ್​ ರಾಜ್​ಕುಮಾರ್​ಗೂ ಏನು ಸಂಬಂಧ? ಎಂದು ಅಪ್ಪು ಫ್ಯಾನ್ಸ್‌ ಆಕ್ರೋಶ ಹೊರಹಾಕಿ, ಈಗಾಗಲೇ ಅಪ್ಪು ಫ್ಯಾನ್ಸ್‌ ಕಾನೂನು ಕ್ರಮ ಮುಂದಾಗಿದ್ದಾರೆ.

ಈ ಕುರಿತು, ಪಿಆರ್​ಕೆ ಸ್ಟುಡಿಯೊ ಅಡಿಯಲ್ಲಿ ನಿರ್ಮಾಣಗೊಂಡಿರುವ ‘ಓ2’ ಸಿನಿಮಾದ ಸುದ್ಧಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ ಅಶ್ವಿನಿ, ʻʻಬೇರೆ ಆಯ್ಕೆ ಇಲ್ಲ.. ಜೀವನ ಅಂದುಕೊಂಡಷ್ಟು ಸುಲಭವಿಲ್ಲ, ಜೀವನ ಹೇಗೋ ನಡೆದುಕೊಂಡು ಹೋಗುತ್ತಿದೆ. ಕಷ್ಟ ಇದ್ದರೂ ಎಲ್ಲವನ್ನು ಸ್ವೀಕರಿಸಬೇಕುʼʼಎಂದು ಸಮಾಧಾನವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

Advertisement

 

Advertisement
Tags :
Ashwini Puneeth RajkumarbengaluruFANSGAJAPADELatestNewsNewsKarnatakaPOSTReaction
Advertisement
Next Article