ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಈ ರಾಶಿಯವರು ನಂಬಿಕೆಯಿಂದ ತೊಂದರೆಗೆ ಸಿಲುಕುವಿರಿ

ಧನು ರಾಶಿಯವರು ಇಂದು ಆತುರದಲ್ಲಿ ಕೆಲಸವನ್ನು ಮಾಡುವಿರಿ. ನಿಮ್ಮ ಮನಸ್ಸಿಗೆ ಹಿಡಿಸದ ಯಾವುದೇ ವಿಷಯದ ಬಗ್ಗೆ ವಿವಾದವನ್ನು ಮಾಡಿಕೊಳ್ಳಬೇಡಿ. ಮನೆಯ ವಿಷಯಕ್ಕೆ ಹೊರಗಿನವರನ್ನು ಸಂಪರ್ಕಿಸುವುದು ಬೇಡ. ನೀವೇ ಸರಿಮಾಡಿಕೊಳ್ಳಿ. ಆರೋಗ್ಯದ ವಿಷಯದಲ್ಲಿ ಜಾಗರೂಕರಾಗಿರಬೇಕು. ನಿಮ್ಮ ಆತ್ಮೀಯರಿಂದ ನಿಮ್ಮ ಪ್ರೀತಿ ಮತ್ತು ವಿಶ್ವಾಸ ಹೆಚ್ಚಾಗುತ್ತದೆ. ನಿಮ್ಮ ಸ್ನೇಹಿತರು ನಿಮಗೆ ಯಾವುದಾದರೂ ಸಲಹೆಯನ್ನು ನೀಡುತ್ತಿದ್ದರೆ ಅದನ್ನು ಗಮನಿಸಿ.  ಮಕರ ರಾಶಿಯವರು ಇಂದು ನೀವು ಜಾಣ್ಮೆಯಿಂದ ಕಾರ್ಯವನ್ನು ಪ್ರಶಂಸೆಯನ್ನು ಪಡೆಯುವಿರಿ.
06:44 AM Feb 04, 2024 IST | Ashitha S

ಧನು ರಾಶಿಯವರು ಇಂದು ಆತುರದಲ್ಲಿ ಕೆಲಸವನ್ನು ಮಾಡುವಿರಿ. ನಿಮ್ಮ ಮನಸ್ಸಿಗೆ ಹಿಡಿಸದ ಯಾವುದೇ ವಿಷಯದ ಬಗ್ಗೆ ವಿವಾದವನ್ನು ಮಾಡಿಕೊಳ್ಳಬೇಡಿ. ಮನೆಯ ವಿಷಯಕ್ಕೆ ಹೊರಗಿನವರನ್ನು ಸಂಪರ್ಕಿಸುವುದು ಬೇಡ. ನೀವೇ ಸರಿಮಾಡಿಕೊಳ್ಳಿ. ಆರೋಗ್ಯದ ವಿಷಯದಲ್ಲಿ ಜಾಗರೂಕರಾಗಿರಬೇಕು. ನಿಮ್ಮ ಆತ್ಮೀಯರಿಂದ ನಿಮ್ಮ ಪ್ರೀತಿ ಮತ್ತು ವಿಶ್ವಾಸ ಹೆಚ್ಚಾಗುತ್ತದೆ. ನಿಮ್ಮ ಸ್ನೇಹಿತರು ನಿಮಗೆ ಯಾವುದಾದರೂ ಸಲಹೆಯನ್ನು ನೀಡುತ್ತಿದ್ದರೆ ಅದನ್ನು ಗಮನಿಸಿ.  ಮಕರ ರಾಶಿಯವರು ಇಂದು ನೀವು ಜಾಣ್ಮೆಯಿಂದ ಕಾರ್ಯವನ್ನು ಪ್ರಶಂಸೆಯನ್ನು ಪಡೆಯುವಿರಿ. ಕೆಲವು ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಇರಬೇಕಾದೀತು. ಕುಟುಂಬದ ಸದಸ್ಯರ ಜೊತೆ ಸಮಯವನ್ನು ಕಳೆಯುವಾಗ ಹಳೆಯ ವಿಚಾರದಲ್ಲಿ ಬಿಸಿಬಿಸಿ ಚರ್ಚೆಯಾಗಬಹುದು. ನಿಮ್ಮ ಸಂಗಾತಿಗೆ ನೀವು ಉಡುಗೊರೆಯನ್ನು ತಂದುಕೊಡುವಿರಿ. ಖರ್ಚಿನ ಬಗ್ಗೆ ಸ್ಥೂಲ ಚಿತ್ರಣವಿರಲಿ. ಅತಿಯಾದ ಉತ್ಸಾಹ, ನಂಬಿಕೆಯಿಂದ ನೀವು ತೊಂದರೆಗೆ ಸಿಲುಕುವಿರಿ. ನಿಮ್ಮ ಮಾರ್ಗವು ನೇರವಾಗಿರಲಿ. ಓಡಾಟದಲ್ಲಿ ಕೆಲವು ಅಡೆತಡೆಗಳ ಬರಬಹುದು. ನಿಮ್ಮ ದೌರ್ಬಲ್ಯಗಳಿಂದ ನಿಮಗೆ ತೊಂದರೆ ಆಗುವ ಸಾಧ್ಯತೆ ಇದೆ.

Advertisement

ಕುಂಭ ರಾಶಿಯವರಿಗೆ ಇಂದು ನಿಮಗೆ ಪ್ರಯೋಜನವಾಗುವ ಕೆಲವು ಘಟನೆಗಳು ಆಗಲಿದ್ದು, ಅದು ನಿಮಗೆ ಆ ಸಂದರ್ಭದಲ್ಲಿ ತಿಳಿಯದೇಹೋದೀತು‌.  ವೈಯಕ್ತಿಕ ವಹಿವಾಟಿನ ವಿಷಯದಲ್ಲಿ ನಿಮಗೆ ಸ್ಪಷ್ಟತೆ ಇರಲಿ. ಇಲ್ಲದಿದ್ದರೆ ಸಮಸ್ಯೆಗಳಿರುತ್ತವೆ. ಹಳೆಯ ತಪ್ಪಿನಿಂದ ಪಾಠಗಳನ್ನು ನೀವು ಕಲಿಯಬೇಕು. ಹಲವರ ಅಭಿಪ್ರಾಯದಿಂದ ನಿಮಗೆ ಗೊಂದಲವಾಗುವುದು. ಮೀನ ರಾಶಿಯವರೇ ಇಂದು ನಿಮಗೆ ಕೆಲವು ಸಂದರ್ಭಗಳು ಕಠಿಣವೆನಿಸಬಹುದು. ಪಾಲುದಾರಿಕೆಯಲ್ಲಿ ಕೆಲಸ ಮಾಡುವುದು ನಿಮ್ಮ ವ್ಯವಹಾರವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಸಹಕಾರಿ.  ಆರ್ಥಿಕತೆಯಲ್ಲಿ ಸ್ವಲ್ಪ ಚೇತರಿಕೆ ಇದ್ದು ನಿಮಗೆ ನೆಮ್ಮದಿಯೂ ಸಿಗಲಿದೆ.

ಸಿಂಹ ರಾಶಿಯವರು ಇಂದು ನೀವು ಪುಣ್ಯ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಿರಿ. ನಿಮ್ಮ ಆದಾಯದ ಸ್ವಲ್ಪ ಭಾಗವನ್ನು ಭವಿಷ್ಯಕ್ಕೆ ಹೂಡಿಕೆ ಮಾಡುವಿರಿ. ಮಾತಿನ ಸೌಮ್ಯತೆಯು ನಿಮಗೆ ಗೌರವವನ್ನು ಕೊಡುವುದು. ವ್ಯಾಪಾರಸ್ಥರಿಗೆ ದಿನವು ಅಲ್ಪ ಲಾಭದಾಯಕವಾಗಲಿದೆ. ನಿಮ್ಮ ಆದಾಯಕ್ಕಿಂತ ಹೆಚ್ಚಿನ ಖರ್ಚು ಮಾಡುವುದನ್ನು ನೀವು ತಪ್ಪಿಸುವಿರಿ. ಯಾವುದೋ ಒತ್ತಡದಲ್ಲಿ ನಿಮ್ಮ ಕೆಲಸದ ಪ್ರದೇಶದಲ್ಲಿ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬೇಡಿ.

Advertisement

Advertisement
Tags :
KARNATAKALatestNewsNewsKannadaರಾಶಿ
Advertisement
Next Article