For the best experience, open
https://m.newskannada.com
on your mobile browser.
Advertisement

ಶಾಲೆಗಳಿಗೆ ಬಾಂಬ್​ ಬೆದರಿಕೆ ಕರೆ: ತುರ್ತು ಸುದ್ದಿಗೋಷ್ಠಿ ಕರೆದ ಪೊಲೀಸ್ ಕಮಿಷನರ್

ನಗರದಲ್ಲಿ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ವಿಚಾರವಾಗಿ ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಮಾತನಾಡಿದ್ದಾರೆ. ಪೋಷಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
03:41 PM Dec 01, 2023 IST | Ashitha S
ಶಾಲೆಗಳಿಗೆ ಬಾಂಬ್​ ಬೆದರಿಕೆ ಕರೆ  ತುರ್ತು ಸುದ್ದಿಗೋಷ್ಠಿ ಕರೆದ ಪೊಲೀಸ್ ಕಮಿಷನರ್

ಬೆಂಗಳೂರು: ನಗರದಲ್ಲಿ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ವಿಚಾರವಾಗಿ ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಮಾತನಾಡಿದ್ದಾರೆ. ಪೋಷಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

Advertisement

ಶಾಲೆಗಳಿಗೆ ಬೆದರಿಕೆ ಕರೆ ಬಂದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಕಮಿಷನರ್ ದಯಾನಂದ್, ಶಾಲೆಗಳಿಗೆ ಬಾಂಬ್​ ಪತ್ತೆ ದಳ, ನಿಷ್ಕ್ರಿಯ ದಳ ರವಾನಿಸಿದ್ದೇವೆ. ಬೆದರಿಕೆ ಸಂದೇಶ ಬಂದ ಶಾಲೆಗಳಲ್ಲಿ ಪೊಲೀಸರಿಂದ ತಪಾಸಣೆ ನಡೆಸಲಾಗುತ್ತಿದೆ. ಹೀಗಾಗಿ ಯಾವುದೇ ಆತಂಕ ಬೇಡ ಎಂದು ಹೇಳಿದ್ದಾರೆ.

Advertisement

Read More:

ಶಾಲೆಗಳಿಗೆ ಬಾಂಬ್​ ಬೆದರಿಕೆ ಮೇಲ್​,​ ತನಿಖೆಗೆ ಸೂಚಿಸಿದ ಸಿಎಂ: ಮೇಲ್‌ ನಲ್ಲಿ ಏನಿದೆ ಸಂದೇಶ ?

ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ

Advertisement
Tags :
Advertisement