ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ತುರ್ತು ಸುದ್ದಿಗೋಷ್ಠಿ ಕರೆದ ಪೊಲೀಸ್ ಕಮಿಷನರ್
ಬೆಂಗಳೂರು: ನಗರದಲ್ಲಿ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ವಿಚಾರವಾಗಿ ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಮಾತನಾಡಿದ್ದಾರೆ. ಪೋಷಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಶಾಲೆಗಳಿಗೆ ಬೆದರಿಕೆ ಕರೆ ಬಂದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಕಮಿಷನರ್ ದಯಾನಂದ್, ಶಾಲೆಗಳಿಗೆ ಬಾಂಬ್ ಪತ್ತೆ ದಳ, ನಿಷ್ಕ್ರಿಯ ದಳ ರವಾನಿಸಿದ್ದೇವೆ. ಬೆದರಿಕೆ ಸಂದೇಶ ಬಂದ ಶಾಲೆಗಳಲ್ಲಿ ಪೊಲೀಸರಿಂದ ತಪಾಸಣೆ ನಡೆಸಲಾಗುತ್ತಿದೆ. ಹೀಗಾಗಿ ಯಾವುದೇ ಆತಂಕ ಬೇಡ ಎಂದು ಹೇಳಿದ್ದಾರೆ.
Certain schools in Bengaluru city have received emails today morning indicating 'bomb threat'. Anti sabotage and bomb detection squads have been pressed into service to verify and ascertain. The calls seem to be hoax. Even then all efforts will be made to trace the culprits. pic.twitter.com/QqBaSuJ11W
— CP Bengaluru ಪೊಲೀಸ್ ಆಯುಕ್ತ ಬೆಂಗಳೂರು (@CPBlr) December 1, 2023
Read More:
ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್, ತನಿಖೆಗೆ ಸೂಚಿಸಿದ ಸಿಎಂ: ಮೇಲ್ ನಲ್ಲಿ ಏನಿದೆ ಸಂದೇಶ ?