ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೇಲೂರು: ಕಬ್ಬಿನಮನೆಯಲ್ಲಿ ಕಾಡಾನೆ ದಾಳಿ - ಓರ್ವ ಬಲಿ

ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿ ಕಬ್ಬಿನಮನೆಯಲ್ಲಿ ಒಂಟಿ ಕಾಡಾನೆಯೊಂದು  ನಡೆಸಿದ ದಾಳಿಗೆ ಓರ್ವ ವ್ಯಕ್ತಿ ಬಲಿಯಾದ ರ್ಘಟನೆ ನಡೆದಿದೆ.
03:35 PM Jan 05, 2024 IST | Ashika S

ಬೇಲೂರು: ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿ ಕಬ್ಬಿನಮನೆಯಲ್ಲಿ ಒಂಟಿ ಕಾಡಾನೆಯೊಂದು  ನಡೆಸಿದ ದಾಳಿಗೆ ಓರ್ವ ವ್ಯಕ್ತಿ ಬಲಿಯಾದ ರ್ಘಟನೆ ನಡೆದಿದೆ.

Advertisement

ಬಿಕ್ಕೋಡು ಹೋಬಳಿಯ ಬಳಿ ಬೀಡು ಬಿಟ್ಟಿರುವ ಕಾಡಾನೆಯೊಂದು ಸಂಚಾರ ಮಾಡುತ್ತಿದ್ದು, ಕಬ್ಬಿನಮನೆಯಲ್ಲಿ ವಾಸವಿದ್ದ ವಸಂತ ಎಂಬುವವರ ಮೇಲೆ ದಾಳಿ ಮಾಡಿ ಹತ್ಯೆಗೈದಿದೆ.

ಈ ಘಟನೆಯ ಬೆನ್ನಲ್ಲೇ ಇದೀಗ ಅರೇಹಳ್ಳಿ ಹೋಬಳಿಯ ಬಾಳಗುಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತೊಂದು ಒಂಟಿ ಕಾಡಾನೆಯ ಸಂಚಾರ ಕಂಡುಬಂದಿದ್ದು, ಈ ಜಾಗಗಳಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರು ಹಾಗೂ ಸಂಚರಿಸುವ ವಾಹನ ಸವಾರರು ಜಾಗರೂಕತೆ ವಹಿಸಬೇಕೆಂದು ಬೇಲೂರು ಅರಣ್ಯ ಇಲಾಖೆ ಹಾಗೂ ಎಲಿಫೆಂಟ್ ಟಾಸ್ಕ್ ಫೋರ್ಸ್​ ಎಚ್ಚರಿಕೆ ಸಂದೇಶ ರವಾನಿಸಿದೆ.

Advertisement

Advertisement
Tags :
LatetsNewsNewsKannadaಒಂಟಿ ಕಾಡಾನೆಕಬ್ಬಿನಮನೆದಾಳಿಬಲಿವ್ಯಕ್ತಿ
Advertisement
Next Article