ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರು : ನಿವೃತ್ತ ಯೋಧರಿಗೆ ಪುಲಕೇಶಿ ಪ್ರಶಸ್ತಿ

ನ್ನಡ ಹೋರಾಟಗಾರ ಮಾಜಿ ಶಾಸಕ ಜಿ. ನಾರಾಯಣ್ ಸ್ಥಾಪಿತ ಕನ್ನಡ ಚಳುವಳಿ ಕೇಂದ್ರ ಸಮಿತಿ ಬುಧುವಾರ ನಗರದ ಬನ್ನಪ್ಪ ಉದ್ಯಾನವನದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಗಣ್ಯರಿಗೆ ಸನ್ಮಾನಿಸಿ ಪರಮೇಶ್ವರ ಪುಲಕೇಶಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
05:37 PM Nov 01, 2023 IST | Ramya Bolantoor

ಬೆಂಗಳೂರು: ಕನ್ನಡ ಹೋರಾಟಗಾರ ಮಾಜಿ ಶಾಸಕ ಜಿ. ನಾರಾಯಣ್ ಸ್ಥಾಪಿತ ಕನ್ನಡ ಚಳುವಳಿ ಕೇಂದ್ರ ಸಮಿತಿ ಬುಧುವಾರ ನಗರದ ಬನ್ನಪ್ಪ ಉದ್ಯಾನವನದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಗಣ್ಯರಿಗೆ ಸನ್ಮಾನಿಸಿ ಪರಮೇಶ್ವರ ಪುಲಕೇಶಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

Advertisement

ಇದೇ ಸಂಧರ್ಭದಲ್ಲಿ ಉತ್ತರ ಕರ್ನಾಟಕ ಹಾಗು ಬೆಂಗಳೂರಿನ ನಿವೃತ್ತ ೧೦ ಯೋಧರಿಗೆ ಪರಮೇಶ್ವರ ಪುಲಕೇಶಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಗಣ್ಯರು ಕನ್ನಡ ಭಾಷೆ ನುಡಿ ಗಡಿ ಗಾಗಿ ಹೋರಾಡಿದ ಅನೇಕ ಗಣ್ಯರನ್ನು ನೆನಪಿಸಿಕೊಂಡರು .

ಸಮಾರಂಭದಲ್ಲಿ ನಿವೃತ್ತ ಸೇನಾಧಿಕಾರಿ ಡಾ. ಶಿವಣ್ಣ , ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಸಂಘದ ಅಧ್ಯಕ್ಷ ಗುರುದೇವ್ ನಾರಾಯಣಕುಮಾರ್, ಸಮತಾ ಸೈನಿಕ ದಳ ಅಧ್ಯಕ್ಷ ವೆಂಕಟಸ್ವಾಮಿ, ಅಧ್ಯಕ್ಷರು ಕನ್ನಡ ಜನ ಶಕ್ತಿ ಕೇಂದ್ರ ಸಿ.ಕೆ. ರಾಮೇಗೌಡ ಮುಂತಾದವರು ಉಪಸ್ಥಿತರಿದ್ದರು.

Advertisement

Advertisement
Tags :
AWARDKARNATAKALatestNewsNewsKannadaಪುಲಕೇಶಿ ಪ್ರಶಸ್ತಿಬೆಂಗಳೂರು
Advertisement
Next Article