ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರು ಕಾಲೇಜು ಕ್ಯಾಂಪಸ್‌ ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ನಿನ್ನೆಯಷ್ಟೆ ರಾಜಸ್ಥಾನದಲ್ಲಿ ವಿದ್ಯಾರ್ಥಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿತ್ತು.
10:55 PM Dec 01, 2023 IST | Ashika S

ಬೆಂಗಳೂರು: ನಿನ್ನೆಯಷ್ಟೆ ರಾಜಸ್ಥಾನದಲ್ಲಿ ವಿದ್ಯಾರ್ಥಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿತ್ತು.

Advertisement

ಇದೀಗ ಬೆಂಗಳೂರಿನಲ್ಲಿ ಸಂಶೋಧನಾ ವಿದ್ಯಾರ್ಥಿ ಐಐಎಸ್​ಸಿ ಕ್ಯಾಂಪಸ್​ನ ಕಟ್ಟಡದಿಂದ ಜಿಗಿದು ಇಂದು(ಡಿ.01) ಬೆಳಗಿನ ಜಾವ 7:10ರ ಸಂಧರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

2022ರ ಬ್ಯಾಚ್​ನ ಡೈಮಂಡ್ ಖುಷ್ವಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಇನ್ನು ಕೆಮಿಕಲ್ ಸೈನ್ಸ್ ವಿಭಾಗದಲ್ಲಿ ಸಂಶೋಧನೆ ಮಾಡುತ್ತಿದ್ದರು.  ಖುಷ್ವಾ ಅವರ ಆತ್ಮಹತ್ಯೆಗೆ  ನಿಖರ ಕಾರಣ ತಿಳಿದು ಬಂದಿಲ್ಲ.

Advertisement

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821

Advertisement
Tags :
LatetsNewsNewsKannadaಆತ್ಮಹತ್ಯೆನೇಣು ಬಿಗಿದುರಾಜಸ್ಥಾನವಿದ್ಯಾರ್ಥಿ
Advertisement
Next Article