ಕರ್ನಾಟಕ1 | ಬೆಂಗಳೂರು-ಮೈಸೂರು-ಮಲೆನಾಡು-ಬೆಳಗಾವಿ-ಕರಾವಳಿ-ಕಲಬುರಗಿ-
ಹೊರನಾಡ ಕನ್ನಡಿಗರು1
ದೇಶ-ವಿದೇಶ-1 | ದೇಶ-1
ವಿಶೇಷ-
ವಿಜ್ಞಾನ/ತಂತ್ರಜ್ಞಾನ | ಸಾಂಡಲ್ ವುಡ್
ಮನರಂಜನೆ-ಕ್ರೀಡೆ-1ಕ್ಯಾಂಪಸ್-1
ಇತರೆ- | ಆರೋಗ್ಯ-ಅಡುಗೆ ಮನೆ-ಸಮುದಾಯ-ಕ್ರೈಮ್-ಶಿಕ್ಷಣ-ವಿಡಿಯೊ-ಪಾಡ್‌ಕಾಸ್ಟ್‌-ಉದ್ಯೋಗ-
Advertisement

ಬಿಹಾರದಲ್ಲೊಂದು ಅಮಾನವೀಯ ಕೃತ್ಯ : ರೈಲು ಹಳಿಗೆ ಕಟ್ಟಿಹಾಕಿ ಬಾಲಕನಿಗೆ ಥಳಿತ

ಕಳ್ಳತನ ಮಾಡಿರುವ ಆರೋಪದ ಮೇಲೆ ಹನ್ನೆರಡು ವರ್ಷದ ಬಾಲಕನನ್ನು ರೈಲು ಹಳಿಗೆ ಕಟ್ಟಿ ಮನ ಬಂದಂತೆ ಥಳಿಸಿರುವ ಅಮಾನವೀಯ ಘಟನೆ ಬಿಹಾರದ ಜಾನೀಪುರದಲ್ಲಿ ನಡೆದಿರುವುದಾಗಿ ಬೆಳಕಿಗೆ ಬಂದಿದೆ.
11:37 AM Jul 15, 2024 IST | Nisarga K
ಬಿಹಾರದಲ್ಲೊಂದು ಅಮಾನವೀಯ ಕೃತ್ಯ : ರೈಲು ಹಳಿಗೆ ಕಟ್ಟಿಹಾಕಿ ಬಾಲಕನಿಗೆ ಥಳಿತ

ಬಿಹಾರ: ಕಳ್ಳತನ ಮಾಡಿರುವ ಆರೋಪದ ಮೇಲೆ ಹನ್ನೆರಡು ವರ್ಷದ ಬಾಲಕನನ್ನು ರೈಲು ಹಳಿಗೆ ಕಟ್ಟಿ ಮನ ಬಂದಂತೆ ಥಳಿಸಿರುವ ಅಮಾನವೀಯ ಘಟನೆ ಬಿಹಾರದ ಜಾನೀಪುರದಲ್ಲಿ ನಡೆದಿರುವುದಾಗಿ ಬೆಳಕಿಗೆ ಬಂದಿದೆ.

Advertisement

ಬಲ್ಲಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಜಾನಿಪುರ್ ಗ್ರಾಮದಲ್ಲಿರುವ ಅಂಗಡಿಯೊಂದರಲ್ಲಿ ಬಾಲಕ ಕಳ್ಳತನ ನಡೆಸಿದ್ದಾನೆ ಎಂದು ವ್ಯಕ್ತಿಯೋರ್ವ ಬಾಲಕನನ್ನು ರೈಲ್ವೆ ಹಳಿಗೆ ಕಟ್ಟಿ ಹಾಕಿ ಕೋಲಿನಿಂದ ಮನಬಂದಂತೆ ಥಳಿಸಿದ್ದಾನೆ, ಘಟನೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಬಲ್ಲಿಯಾ ಡಿಎಸ್ಪಿ ನೇಹಾ ಕುಮಾರಿ ಅವರ ಸೂಚನೆ ಮೇರೆಗೆ ಬಲ್ಲಿಯಾ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಬಾಲಕನನ್ನು ರಕ್ಷಣೆ ಮಾಡಿ ಠಾಣೆಗೆ ಕರೆತಂದಿದ್ದಾರೆ,

ಇನ್ನು ಬಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಜಾನಿಪುರ ಗ್ರಾಮದ ರೋಷನ್ ಕುಮಾರ್, ಜೈ ಜೈ ರಾಮ್ ಚೌಧರಿ ಮತ್ತು ರಾಹುಲ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

Advertisement

Advertisement
Tags :
beatenBiharLATEST NEWSNews Karnatakatrain track
Advertisement
Next Article