ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾರು - ಸ್ಕೂಟರ್‌ ನಡುವೆ ಡಿಕ್ಕಿ : ಬಾಲಕ ಮೃತ್ಯು

ಕಾರು ಮತ್ತು ಸ್ಕೂಟರ್‌ ನಡುವೆ ನಡೆದ ಅಪಘಾತದಲ್ಲಿ ಬಾಲಕನೊರ್ವ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಕಡಬದ ಕಳಾರದಲ್ಲಿ ಡಿ.15ರಂದು ತಡರಾತ್ರಿ ನಡೆದಿದೆ.
11:54 AM Dec 16, 2023 IST | Ramya Bolantoor

ಕಡಬ: ಕಾರು ಮತ್ತು ಸ್ಕೂಟರ್‌ ನಡುವೆ ನಡೆದ ಅಪಘಾತದಲ್ಲಿ ಬಾಲಕನೊರ್ವ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಕಡಬದ ಕಳಾರದಲ್ಲಿ ಡಿ.15ರಂದು ತಡರಾತ್ರಿ ನಡೆದಿದೆ. 8 ನೇ ತರಗತಿ ವಿದ್ಯಾರ್ಥಿ ಬಿಪಿನ್‌ ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಕಾಣಿಯೂರು ಮೂಲದ ಪ್ರಸ್ತುತ ಕಳಾರದ ನಿವಾಸಿಯಾಗಿರುವ ಚಂದ್ರಶೇಖರ ಅವರ ಪುತ್ರ ಎಂದು ತಿಳಿದು ಬಂದಿದೆ.

Advertisement

Advertisement
Tags :
KARNATAKALatestNewsNewsKannadaಕಡಬಮಂಗಳೂರು
Advertisement
Next Article