For the best experience, open
https://m.newskannada.com
on your mobile browser.
Advertisement

ಕರ್ತವ್ಯದಲ್ಲಿದ್ದ ಸರ್ಕಾರಿ ಬಸ್‌ ಚಾಲಕ ಹೃದಯಾಘಾತದಿಂದ ಸಾವು

ಚಿಕ್ಕಮಗಳೂರು: ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಅದೇ ರೀತಿ ಕರ್ತವ್ಯದಲ್ಲಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿನ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಕೊಪ್ಪಳ ದ ಕೂಕ್ನೂರ್ ಗ್ರಾಮದ ರವಿ ಲಮಾಣಿ (46) ಸಾವನ್ನಪ್ಪಿರುವ ಬಸ್ಸಿನ ಚಾಲಕ.
04:42 PM Dec 03, 2023 IST | Umesha HS
ಕರ್ತವ್ಯದಲ್ಲಿದ್ದ ಸರ್ಕಾರಿ ಬಸ್‌ ಚಾಲಕ ಹೃದಯಾಘಾತದಿಂದ ಸಾವು

ಚಿಕ್ಕಮಗಳೂರು: ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಅದೇ ರೀತಿ ಕರ್ತವ್ಯದಲ್ಲಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿನ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಕೊಪ್ಪಳ ದ ಕೂಕ್ನೂರ್ ಗ್ರಾಮದ ರವಿ ಲಮಾಣಿ (46) ಸಾವನ್ನಪ್ಪಿರುವ ಬಸ್ಸಿನ ಚಾಲಕ.

Advertisement

ಮೂಡಿಗೆರೆಯಿಂದ ಮಾರ್ಗಗುತ್ತಿ ಹಳ್ಳಿ, ಹೆಸ್ಗೋಡ್ ಗ್ರಾಮಕ್ಕೆ ಹೊರಟ ಸರಕಾರಿ ಬಸ್ಸು, ಚಾಲಕನಿಗೆ ಬಸ್ಸಿನಲ್ಲಿ ಎದೆ ನೋವು ಕಾಣಿಸಿಕೊಂಡಿದೆ. ಹೆಸ್ಗೋಡ್ ಬಳಿ ಬಸ್ಸ್ ನಿಲ್ಲಿಸಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲೇ ಹೃದಯಾಘಾತದಿಂದ ಚಾಲಕ ಸಾವನ್ನಪ್ಪಿದ್ದಾರೆ.

Advertisement
Advertisement
Tags :
Advertisement