ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ತನ್ನ ಬಸ್‌ ಚಕ್ರಕ್ಕೆ ಸಿಲುಕಿ ಮಾಲೀಕ ಬಲಿ

ತನ್ನ ಸ್ವಂತ ಬಸ್ಸಿನ ಚಕ್ರಕ್ಕೆ ಸಿಲುಕಿ ಮಾಲೀಕ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ನಡೆದಿದೆ.ದಯಾನಂದ ಶೆಟ್ಟಿ ಮೃತ ದುರ್ದೈವಿ.
11:53 AM Mar 14, 2024 IST | Nisarga K
ತನ್ನ ಬಸ್‌ ಚಕ್ರಕ್ಕೆ ಸಿಲುಕಿ ಮಾಲೀಕ ಬಲಿ

ಉಡುಪಿ : ತನ್ನ ಸ್ವಂತ ಬಸ್ಸಿನ ಚಕ್ರಕ್ಕೆ ಸಿಲುಕಿ ಮಾಲೀಕ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ನಡೆದಿದೆ.ದಯಾನಂದ ಶೆಟ್ಟಿ ಮೃತ ದುರ್ದೈವಿ.

Advertisement

ದಯಾನಂದ ಶೆಟ್ಟಿಯವರ ಬಸ್‌ನ್ನು ರಿಪೇರಿಗೆಂದು ಅತ್ರಾಡಿಯ ಗ್ಯಾರೇಜ್​ಗೆ ಕೊಡೊಯ್ಯಲಾಗಿತ್ತು ಈ ಸಂಬಂಧ ಅವರು ತಮ್ಮ ಬಸ್‌ ಇರುವ ಗ್ಯಾರೇಜ್‌ಗೆ ಹೋಗಿದ್ದಾರೆ ಈ ವೇಳೆ ಅಜಾಗರುಕತೆಯಿಂದ ಮೆಕ್ಯಾನಿಕ್‌ ಇಂಜಿನ್‌ ಸ್ಟಾಟ್‌ ಮಾಡಿದ್ದಾನೆ ಬಸ್ಸಿನ ಮುಂದೆಯೇ ನಿಂತಿದ್ದ ಮಾಲೀಕ ಚಕ್ರದಡಿ ಸಿಲುಕಿ ಗಂಭೀರ ಗಾಯಗೊಂಡಿದ್ದಾನೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸದರೂ ಚಿಕಿತ್ಸೆ ಫಲಿಸದೆ ಸಾವನಪ್ಪಿದ್ದಾರೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Tags :
ACCIDENTBUSDIEDLatestNewsNewsKannadaownerUDUPI
Advertisement
Next Article