ತಲೆಮರೆಸಿಕೊಂಡ ಆರೋಪಿಗಳ ಬಂಧನಕ್ಕೆ ಸಹಕರಿಸುವಂತೆ ಎನ್ಐಎ ಮನವಿ
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಮತ್ತಷ್ಟು ಚುರುಕು ಪಡೆದುಕೊಂಡಿದೆ. ದೇಶದ 18 ಕಡೆ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ.
09:07 PM Apr 05, 2024 IST
|
Ashitha S
Tags :
ಬೆಂಗಳೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಮತ್ತಷ್ಟು ಚುರುಕು ಪಡೆದುಕೊಂಡಿದೆ. ದೇಶದ 18 ಕಡೆ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ.
Advertisement
ಈಗಾಗಲೇ ಇಬ್ಬರು ಆರೋಪಿಗಳ ಸುಳಿವಿಗೆ ತಲಾ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ. ಎನ್ಐಎ ಎಲ್ಲಾ ಆಯಾಮದಲ್ಲೂ ಪ್ರಕರಣದ ತನಿಖೆ ಮಾಡುತ್ತಿದೆ. ಆದರೂ ಸಹ ಆರೋಪಿಗಳು ಪತ್ತಯಾಗಿಲ್ಲ. ಹೀಗಾಗಿ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಸಹಕರಿಸುವಂತೆ ಸಾರ್ವಜನಿಕರಿಗೆ ಎನ್ಐಎ ಮನವಿ ಮಾಡಿದೆ.
Advertisement
Advertisement
Advertisement
Next Article