ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಚಾಕ್ಲೇಟ್ ಎಂದು ಮಾತ್ರೆ ಸೇವಿಸಿದ ಮಗು: ಚಿಕಿತ್ಸೆ ಫಲಿಸದೇ ಸಾವು

ಚಿತ್ರದುರ್ಗ ತಾಲೂಕಿನ‌‌ ಕಡಬನಕಟ್ಟೆ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಮಗು ಮಾತ್ರೆಯನ್ನು ಚಾಕ್ಲೇಟ್ ಎಂದು ಭಾವಿಸಿ ಸೇವಿಸಿ ಸಾವನ್ನಪ್ಪಿದೆ.
03:16 PM Mar 08, 2024 IST | Gayathri SG

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ‌‌ ಕಡಬನಕಟ್ಟೆ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಮಗು ಮಾತ್ರೆಯನ್ನು ಚಾಕ್ಲೇಟ್ ಎಂದು ಭಾವಿಸಿ ಸೇವಿಸಿ ಸಾವನ್ನಪ್ಪಿದೆ.

Advertisement

ಕಳೆದ ನಾಲ್ಕು‌ ದಿನಗಳ ಹಿಂದೆ ಕಡಬನಕಟ್ಟೆ ಗ್ರಾಮದ ವಸಂತ್ ಕುಮಾರ್ ಹಾಗೂ ಪವಿತ್ರ ದಂಪತಿಯ ಪುತ್ರ ಹೃತ್ವಿಕ್(4) ಮನೆಯಲ್ಲಿದ್ದ ಮಾತ್ರೆಗಳನ್ನು ಸೇವಿಸಿ ಅಸ್ವಸ್ಥಗೊಂಡಿದ್ದನು. ಆ ಬಳಿಕ ಪೋಷಕರು ಆತನನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿತ್ತು. ಕಳೆದ ನಾಲ್ಕು ದಿನಗಳಿಂದ‌ ಚಿಕಿತ್ಸೆ ನೀಡಲಾಗಿದ್ದು, ಆದರೂ ಮಗು ಸಾವನ್ನಪ್ಪಿದೆ.

ಈ ಪ್ರಕರಣ ತುರುವನೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

Advertisement
Tags :
LatestNewsNewsKannadaಚಿತ್ರದುರ್ಗಮಗು
Advertisement
Next Article