ಗುತ್ತಿಗೆದಾರನೊರ್ವ ನೇಣು ಬಿಗಿದು ಆತ್ಮಹತ್ಯೆ
ಗುತ್ತಿಗೆದಾರನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾಣಾಜೆ ಆರ್ಲಪದವುವಿನಲ್ಲಿ ನಡೆದಿದೆ.
10:14 AM Jan 02, 2024 IST
|
Ramya Bolantoor
ಪುತ್ತೂರು : ಗುತ್ತಿಗೆದಾರನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾಣಾಜೆ ಆರ್ಲಪದವುವಿನಲ್ಲಿ ನಡೆದಿದೆ.
Advertisement
ಆತ್ಮಹತ್ಮೆ ಮಾಡಿಕೊಂಡವವರು ವಿಜಯ್ ಕುಮಾರ್(38) ಎಂದು ತಿಳಿದು ಬಂದಿದೆ. ನಿನ್ನೆ (ಜ.1) ಸಂಜೆ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ವಿಜಯ್ ಕುಮಾರ್ ಹಲವಾರು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.
ಭಾನುವಾರದಂದು ಪುತ್ತೂರಿನಲ್ಲಿ ನಡೆದ ಮರಾಟಿ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ವಿಜಯ್ ಅವರ ವಿವಾಹಕ್ಕೆ ಮನೆಯವರು ಸಿದ್ಧತೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
Advertisement
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821
Advertisement
Next Article