ಲಂಚ ಸ್ವೀಕರಿಸುವ ವೇಳೆ ಲೋಕಾ ಬಲೆಗೆ ಬಿದ್ದ ನಗರಸಭಾ ಸದಸ್ಯ
ಚಿತ್ರದುರ್ಗ ಜಿಲ್ಲೆಯಲ್ಲಿ ನಗರಸಭಾ ಸದಸ್ಯರೊಬ್ಬರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.
02:52 PM Jan 02, 2024 IST
|
Ashika S
Tags :
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ನಗರಸಭಾ ಸದಸ್ಯರೊಬ್ಬರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.
Advertisement
ಜಿಲ್ಲೆಯ ಹಿರಿಯೂರು ನಗರಸಭೆ ಪಕ್ಷೇತರ ಸದಸ್ಯ ಎಂ.ಡಿ.ಸಣ್ಣಪ್ಪ, ನಗರಸಭೆ (ಎಸ್ಡಿಸಿ) ಕ್ಲರ್ಕ್ ರಮೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಗರಸಭೆ ಸದಸ್ಯ ಎಂಡಿ ಸಣ್ಣಪ್ಪ ಅವರು ಇ-ಸ್ವತ್ತು ಮಾಡಿಸಿಕೊಡಲು ವ್ಯಕ್ತಿಯೊಬ್ಬರ ಬಳಿ 5 ಸಾವಿರ ರೂಪಾಯಿ ಲಂಚ ಕೇಳಿದ್ದರು. ಇಂದು ಇವರು ಲಂಚ ಸ್ವೀಕಾರದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
Advertisement
Advertisement
Advertisement
Next Article