ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೋವಿಡ್‌ ರಣಕೇಕೆ: ಚಾಮರಾಜಪೇಟೆಯ ವ್ಯಕ್ತಿ ಸಾವು

ರಾಜ್ಯದಲ್ಲಿ ಕೋವಿಡ್‌ ಮಹಾಮಾರಿ ಮತ್ತೆ ಎಲ್ಲೆ ಮೀರುತ್ತಿದೆ.
03:01 PM Dec 20, 2023 IST | Ramya Bolantoor

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಮಹಾಮಾರಿ ಮತ್ತೆ ಎಲ್ಲೆ ಮೀರುತ್ತಿದೆ. ಮಂಗಳವಾರ ಕೊರೊನಾ ವೈರಸ್ ಸೋಂಕಿ​ಗೆ 64 ವರ್ಷದ ವೃದ್ಧ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

Advertisement

ಈ ಕುರಿತು ವಿಕಾಸಸೌಧದಲ್ಲಿ ಸುದ್ದಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇರಳದಲ್ಲಿ ಐದು ಜನರ ಸಾವು ಆಗಿದೆ. ಹಾರ್ಟ್, ಕ್ಯಾನ್ಸರ್ ಸಮಸ್ಯೆ ಇದ್ದವರಿಗೆ ಕೋವಿಡ್ ಆದಾಗ ಸಾವು ಆಗಿದೆ. ಅವರಿಗೆ ಹೃದಯ ಸಂಬಂಧಿ ಕಾಯಿಲೆ ಇತ್ತು. ಟಿಬಿ ಕಾಯಿಲೆ ಕೂಡಾ ಇತ್ತು, ಜೊತೆಗೆ ಕೋವಿಡ್ ಬಂದ ಹಿನ್ನಲೆಯಲ್ಲಿ ಅವರ ಸಾವು ಆಗಿದೆ. ಮಲ್ಲಿಗೆ ಆಸ್ಪತ್ರೆಯಲ್ಲಿ ಚಾಮರಾಜಪೇಟೆಯ ವ್ಯಕ್ತಿ ಸಾವಾಗಿದೆ ಎಂದು ವಿವರಿಸಿದ್ದಾರೆ.

Advertisement
Advertisement
Tags :
COVID 19KARNATAKALatestNewsNewsKannadaಬೆಂಗಳೂರು
Advertisement
Next Article