ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೆಫೆ ಬಾಂಬ್‌ ಸ್ಫೋಟ ಕೇಸ್‌ : ಶಂಕಿತರ ಎನ್‌ಐಎ ಕಸ್ಟಡಿ ನಾಳೆಗೆ ಮುಕ್ತಾಯ

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿಕ್ಕಮಗಳೂರಿನ ಮುಸಾವೀರ್‌ ಹುಸೇನ್‌ ಶಾಜೀಬ್‌ ಹಾಗೂ ಶಿವಮೊಗ್ಗ ತೀರ್ಥಹಳ್ಳಿಯ ಅಬ್ದುಲ್‌ ಮಥೀನ್‌ ತಾಹಾ ಕಸ್ಟಡಿ ಅವಧಿ ಎ.22ರಂದು ಮುಕ್ತಾಯವಾಗಲಿದೆ.
02:17 PM Apr 21, 2024 IST | Nisarga K
ಕೆಫೆ ಬಾಂಬ್‌ ಸ್ಫೋಟ ಕೇಸ್‌ : ಶಂಕಿತರ ಎನ್‌ಐಎ ಕಸ್ಟಡಿ ನಾಳೆಗೆ ಮುಕ್ತಾಯ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿಕ್ಕಮಗಳೂರಿನ ಮುಸಾವೀರ್‌ ಹುಸೇನ್‌ ಶಾಜೀಬ್‌ ಹಾಗೂ ಶಿವಮೊಗ್ಗ ತೀರ್ಥಹಳ್ಳಿಯ ಅಬ್ದುಲ್‌ ಮಥೀನ್‌ ತಾಹಾ ಕಸ್ಟಡಿ ಅವಧಿ ಎ.22ರಂದು ಮುಕ್ತಾಯವಾಗಲಿದೆ.

Advertisement

ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಎನ್‌ಐಎ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಮಾ.1ರಂದು ನಡೆದಿದ್ದ ಬಾಂಬ್‌ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು, ಮುಸಾವೀರ್‌ ಹಾಗೂ ತಾಹಾನನ್ನು ಎ.12ರಂದು ಬಂಧಿಸಿದ್ದರು.

Advertisement
Advertisement
Tags :
bengalurublast casecustodyLatestNewsNewsKarnatakaNIARameshwaramcafeSuspect's
Advertisement
Next Article