For the best experience, open
https://m.newskannada.com
on your mobile browser.
Advertisement

ಮಂಗಳೂರು: ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು

ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಇತ್ತೀಚೆಗೆ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ನಡೆದಿದೆ.
08:59 AM Apr 04, 2024 IST | Ashitha S
ಮಂಗಳೂರು  ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು

ಮಂಗಳೂರು: ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಇತ್ತೀಚೆಗೆ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ನಡೆದಿದೆ.

Advertisement

ರಥ ಹೋಗುವ ದಾರಿಯಲ್ಲಿ ವಾಹನಗಳನ್ನ ಪಾರ್ಕ್ ಮಾಡಲಾಗಿತ್ತು. ಈ ವೇಳೆ ರಥ ಹೋಗಲು ದಾರಿ ಮಾಡುವ ಸಲುವಾಗಿ ಭಕ್ತರು, ಪಾರ್ಕ್ ಮಾಡಿದ ಕಾರು, ರಿಕ್ಷಾ , ಬೈಕ್‌ಗಳನ್ನು ಬದಿಗೆ ದೂಡಿ ಹಾಕಿದ್ದಾರೆ. ವಾಹನಗಳನ್ನು ಬದಿಗೆ ದೂಡಿ ಹಾಕುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

Advertisement

Advertisement
Tags :
Advertisement