ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾಟೇರ ಪಾರ್ಟಿ‌ ಕೇಸ್ ​; ಪೊಲೀಸ್​ ಠಾಣೆಗೆ ಬಂದ ನಟ ದರ್ಶನ್​

ಪಬ್​ವೊಂದರಲ್ಲಿ ಮಧ್ಯ ರಾತ್ರಿಯ ನಂತರ ಅವಧಿ ಮೀರಿ ಪಾರ್ಟಿ ಮಾಡಿದ ಆರೋಪದಲ್ಲಿ ನಟ ದರ್ಶನ್​ ಅವರಿಗೆ ನೋಟಿಸ್​ ನೀಡಲಾಗಿತ್ತು.
05:52 PM Jan 12, 2024 IST | Ramya Bolantoor

ಬೆಂಗಳೂರು; ಪಬ್​ವೊಂದರಲ್ಲಿ ಮಧ್ಯ ರಾತ್ರಿಯ ನಂತರ ಅವಧಿ ಮೀರಿ ಪಾರ್ಟಿ ಮಾಡಿದ ಆರೋಪದಲ್ಲಿ ನಟ ದರ್ಶನ್​ ಅವರಿಗೆ ನೋಟಿಸ್​ ನೀಡಲಾಗಿತ್ತು. ಅವರು ಶುಕ್ರವಾರ ಸುಬ್ರಹ್ಮಣ್ಯ ನಗರ ಪೊಲೀಸ್​ ಠಾಣೆಗೆ ಭೇಟಿ ನೀಡಿ ವಿಚಾರಣೆಯಲ್ಲಿ ಭಾಗಿ ಆಗಿದ್ದಾರೆ.

Advertisement

ಅವರ ಆಗಮನದ ಸುದ್ದಿ ತಿಳಿದು ಸ್ಟೇಷನ್​ ಮುಂದೆ ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದಾರೆ. ದರ್ಶನ್​ ಬಂದ ಕೂಡಲೇ ಅಭಿಮಾನಿಗಳು ಜೈಕಾರ ಹಾಕಿದ್ದಾರೆ. ‘ಕಾಟೇರ’ ಸಿನಿಮಾ ಸೂಪರ್ ಹಿಟ್​ ಆಗಿದೆ. ಆದರ ಖುಷಿಯಲ್ಲಿ ಅನೇಕ ಸೆಲೆಬ್ರಿಟಿಗಳ ಜೊತೆಗೂಡಿ ದರ್ಶನ್​ ಅವರು ಪಾರ್ಟಿ ಮಾಡಿದ್ದರು. ನಿಯಮ ಉಲ್ಲಂಘಿಸಿ ಬೆಳಗಿನ ಜಾವದ ತನಕ ಪಬ್​ನಲ್ಲಿ ಪಾರ್ಟಿ ಮಾಡಿರುವುದು ವಿವಾದಕ್ಕೆ ಕಾರಣ ಆಗಿದೆ.

Advertisement
Advertisement
Tags :
LatestNewsNewsKannadaಬೆಂಗಳೂರು
Advertisement
Next Article