ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಆಶ್ರಮದ ತೊಟ್ಟಿಯಲ್ಲಿ ತಾಯಿ-ಮಗಳ ನಿಗೂಢ ಸಾವು ಪ್ರಕರಣಕ್ಕೆ ಸಿಕ್ತು ಟ್ವಿಸ್ಟ್‌

ನಗರದ ಆಶ್ರಮವೊಂದರ ತೊಟ್ಟಿಯಲ್ಲಿ ತಾಯಿ,ಮಗಳ ಶವ ಪತ್ತೆಯಾಗಿತ್ತು ಈ ಪ್ರಕರಣಕ್ಕೆ ಇದೀಗ ಒಂದು ಟ್ವಿಸ್ಟ್‌ ಸಿಕ್ಕಿದೆ. ತಕ್ಷಣಕ್ಕೆ ಸಹಜ ಸಾವು ಎನಿಸಿದ್ದರು ಕೊಲೆ ಶಂಕೆ ವ್ಯಕ್ತವಾಗಿದೆ.
04:54 PM Apr 17, 2024 IST | Nisarga K
ಆಶ್ರಮದ ತೊಟ್ಟಿಯಲ್ಲಿ ತಾಯಿ-ಮಗಳ ನಿಗೂಢ ಸಾವು ಪ್ರಕರಣಕ್ಕೆ ಸಿಕ್ತು ಟ್ವಿಸ್ಟ್‌

ಚಿತ್ರದುರ್ಗ: ನಗರದ ಆಶ್ರಮವೊಂದರ ತೊಟ್ಟಿಯಲ್ಲಿ ತಾಯಿ,ಮಗಳ ಶವ ಪತ್ತೆಯಾಗಿತ್ತು ಈ ಪ್ರಕರಣಕ್ಕೆ ಇದೀಗ ಒಂದು ಟ್ವಿಸ್ಟ್‌ ಸಿಕ್ಕಿದೆ. ತಕ್ಷಣಕ್ಕೆ ಸಹಜ ಸಾವು ಎನಿಸಿದ್ದರು ಕೊಲೆ ಶಂಕೆ ವ್ಯಕ್ತವಾಗಿದೆ.

Advertisement

ತುರುವನೂರು ರಸ್ತೆಯಲ್ಲಿನ ತಿಪ್ಪೇರುದ್ರಸ್ವಾಮಿ ‌ಆಶ್ರಮದಲ್ಲಿ ಹಲವು ವರ್ಷಗಳಿಂದ ಈ ಆಶ್ರಮದ ಪೂಜಾರಿಯಾಗಿರುವ ಸುರೇಶ್ ಪತ್ನಿ ಗೀತಾ (42) ಹಾಗೂ ಪುತ್ರಿ ಪ್ರಿಯಾಂಕಾ (20) ಅವರ ಮೃತದೇಹಗಳು ಆಶ್ರಮದಲ್ಲಿರುವ ನೀರಿನ ತೊಟ್ಟಿಯಲ್ಲಿ ನಿನ್ನೆ (ಮಂಗಳವಾರ) ರಾತ್ರಿ ಪತ್ತೆಯಾಗಿವೆ. ತಾಯಿ ಗೀತಾಳ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದರು. ನಂತೆರ ಗೋಡೆಯಲ್ಲಿ ಡೆತ್‌ ನೋಟ್‌ ಇದಕ್ಕೆ ಟ್ವಿಸ್ಟ್‌ ಕೊಟ್ಟಿದೆ. ಹಾಗಾಗಿ ಹೆಚ್ಚಿನ ಮಾಹಿತಿಗೆ ಮೃತದೇಹಗಳನ್ನು ಮರೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇನ್ನು ಬಡಾವಣೆ ಪೊಲೀಸರು ಈ ಬಗ್ಗೆ ಹಚ್ಚಿನ ತನಿಖೆ ನಡೆಸುತ್ತಿದ್ದಾರೆ

Advertisement
Advertisement
Tags :
CHITRADURGADAUGHTERdeathLatestNewsMOTHERNewsKarnatakaPOLICE
Advertisement
Next Article