ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ವಿರುದ್ಧ ಮಾನಹಾನಿ ಪೋಸ್ಟ್ : ದೂರು ಸಲ್ಲಿಕೆ
ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಒಂದನ್ನು ಹರಿಬಿಡಲಾಗಿದೆ. ಅದು ಅಪಪ್ರಚಾರ ಉದ್ದೇಶದಿಂದ ಪೋಸ್ಟ್ ಹರಿಬಿಡಲಾಗಿದೆ ಎನ್ನಲಾಗಿದೆ.
05:28 PM Apr 30, 2024 IST
|
Nisarga K
ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಒಂದನ್ನು ಹರಿಬಿಡಲಾಗಿದೆ. ಅದು ಅಪಪ್ರಚಾರ ಉದ್ದೇಶದಿಂದ ಪೋಸ್ಟ್ ಹರಿಬಿಡಲಾಗಿದೆ ಎನ್ನಲಾಗಿದೆ.
Advertisement
ನಹಾನಿಕರ ಪೋಸ್ಟ್ ಹಾಕಿರುವ 8 ಪ್ರಕರಣಗಳಿಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ.ಈ ಬಗ್ಗೆ ಜಿಲ್ಲಾ ಕಾಂಗ್ರೆಸ್ನ ಕಾನೂನು, ಮಾನವ ಹಕ್ಕುಗಳು ಮತ್ತು ಆರ್ಟಿಐ ವಿಭಾಗದ ಅಧ್ಯಕ್ಷ ಮನೋರಾಜ್ ರಾಜೀವ್ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಹಾಗೂ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.
Advertisement
Advertisement
Next Article