ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಡಿಸಿಎಂ ಡಿಕೆಶಿ
ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ದೆಹಲಿಗೆ ಭೇಟಿ ನೀಡಿ ಕೇಂದ್ರ ಹಣಕಾಸು ಸಚಿವೆ 'ನಿರ್ಮಲಾ ಸೀತಾರಾಮನ್' ಅವರನ್ನು ಭೇಟಿಯಾಗಿದ್ದಾರೆ. ದೆಹಲಿಗೆ ತೆರಳಿದ ಡಿಸಿಎಂ ಡಿಕೆ ಶಿವಕುಮಾರ್ ನಿರ್ಮಲಾ ಸೀತಾರಾಮನ್ ರನ್ನು ಭೇಟಿ ಮಾಡಿ ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ ಮನವಿ ಮಾಡಿದರು.
01:57 PM Dec 20, 2023 IST
|
Ashitha S
ನವದೆಹಲಿ: ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ದೆಹಲಿಗೆ ಭೇಟಿ ನೀಡಿ ಕೇಂದ್ರ ಹಣಕಾಸು ಸಚಿವೆ 'ನಿರ್ಮಲಾ ಸೀತಾರಾಮನ್' ಅವರನ್ನು ಭೇಟಿಯಾಗಿದ್ದಾರೆ. ದೆಹಲಿಗೆ ತೆರಳಿದ ಡಿಸಿಎಂ ಡಿಕೆ ಶಿವಕುಮಾರ್ ನಿರ್ಮಲಾ ಸೀತಾರಾಮನ್ ರನ್ನು ಭೇಟಿ ಮಾಡಿ ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ ಮನವಿ ಮಾಡಿದರು.
Advertisement
ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಅಲ್ಲದೇ ಮೇಕೆದಾಟು ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ಚರ್ಚೆ ನಡೆಸಿದ್ದರು. ಈ ಬೆನ್ನಲ್ಲೇ ಇಂದು ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರ ಹಣಕಾಸು ಸಚಿವೆ 'ನಿರ್ಮಲಾ ಸೀತಾರಾಮನ್' ಅವರನ್ನು ಭೇಟಿಯಾಗಿದ್ದಾರೆ.
Advertisement
Advertisement
Next Article