ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದ.ಕ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರಿಗೆ ಕಾರ್ಮಿಕ ವರ್ಗದ ಮಹಿಳೆಯರಿಂದ ದೇಣಿಗೆ

ನಾಳೆ ನಾಮಪತ್ರ ಸಲ್ಲಿಸಲಿರುವ ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಚುನಾವಣಾ ಠೇವಣಿಗಾಗಿ ಕಾರ್ಮಿಕ ಮಹಿಳೆಯರು ದೇಣಿಗೆ ನೀಡಿದ್ದಾರೆ. ತಾವು ದುಡಿದ ಸ್ವಂತ ಹಣವನ್ನು ದೇಣಿಗೆ ರೂಪಾದಲ್ಲಿ ಬ್ರಿಜೇಶ್ ಚೌಟಾ ಅವರಿಗೆ ಮಹಿಳೆಯರು ಸಹಾಯಹಸ್ತದ ರೂಪದಲ್ಲಿ ನೀಡಿದ್ದಾರೆ.
06:24 PM Apr 03, 2024 IST | Chaitra Kulal

ಮಂಗಳೂರು: ನಾಳೆ ನಾಮಪತ್ರ ಸಲ್ಲಿಸಲಿರುವ ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಚುನಾವಣಾ ಠೇವಣಿಗಾಗಿ ಕಾರ್ಮಿಕ ಮಹಿಳೆಯರು ದೇಣಿಗೆ ನೀಡಿದ್ದಾರೆ. ತಾವು ದುಡಿದ ಸ್ವಂತ ಹಣವನ್ನು ದೇಣಿಗೆ ರೂಪಾದಲ್ಲಿ ಬ್ರಿಜೇಶ್ ಚೌಟಾ ಅವರಿಗೆ ಮಹಿಳೆಯರು ಸಹಾಯಹಸ್ತದ ರೂಪದಲ್ಲಿ ನೀಡಿದ್ದಾರೆ.

Advertisement

ಮೀನಿನ ವ್ಯಾಪಾರ, ಹೂವಿನ ವ್ಯಾಪಾರ ಹಾಗು ಇತರೆ ಸಣ್ಣ ಪುಟ್ಟ ವ್ಯವಹಾರ ಮಾಡುವ ಮಹಿಳೆಯರು ಆರತಿ ಬೆಳಗಿ ಹಣೆಗೆ ತಿಲಕ ಹಚ್ಚಿ ದೃಷ್ಟಿ ತೆಗೆದು ಆಶೀರ್ವಾದಿಸಿ ಬಳಿಕ ಚುನಾವಣಾ ಠೇವಣಿಗೆ ದೇಣಿಗೆ ಸಮರ್ಪಣೆ ಮಾಡಿದರು.

ಯೋಧನಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟರನ್ನ ಭಾರತ ಮಾತೆ ತಮ್ಮ ಸೇವೆಗೆ ಆಯ್ಕೆ ಮಾಡಿದ್ದಾರೆ. ಈಗ ನಾವು ಅವರನ್ನ ಸಂಸದನಾಗಿ ಆಯ್ಕೆ ಮಾಡಬೇಕು. ಈ ಕಾರಣಕ್ಕೆ ನಾವು ದುಡಿದ ಹಣವನ್ನ ದೇಣಿಗೆಯಾಗಿ ನೀಡಿದ್ದೇವೆ ಎಂದು ದೇಣಿಗೆ ನೀಡಿದ ರಜನಿ ಶೆಟ್ಟಿ ಹೇಳಿಕೆ ನೀಡಿದ್ದಾರೆ.

Advertisement

Advertisement
Tags :
BJPBrijesh ChowtaDonationLatestNewsNewsKarnatakanomination paperWOMANWorking class
Advertisement
Next Article