ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಉಚಿತವಾಗಿ ಯಾವುದನ್ನೂ ಕೊಡಬೇಡಿ ಎಂದ ಇನ್ಫೋಸಿಸ್‌ ನಾರಾಯಣಮೂರ್ತಿ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಪಂಚ ಭರವಸೆಗಳ ಮೂಲಕ. ಇದೀಗ ಈ ಭರವಸೆಗಳನ್ನೇ ಪ್ರಶ್ನಿಸುವಂತಹ ಹೇಳಿಕೆಯೊಂದನ್ನು ಇನ್ಫೋಸಿಸ್‌ ಸಂಸ್ಥಾಪಕ ಎನ್‌. ಆರ್.‌ ನಾರಾಯಣ ಮೂರ್ತಿ ನೀಡಿದ್ದಾರೆ.
02:28 PM Nov 30, 2023 IST | Ashika S

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಪಂಚ ಭರವಸೆಗಳ ಮೂಲಕ. ಇದೀಗ ಈ ಭರವಸೆಗಳನ್ನೇ ಪ್ರಶ್ನಿಸುವಂತಹ ಹೇಳಿಕೆಯೊಂದನ್ನು ಇನ್ಫೋಸಿಸ್‌ ಸಂಸ್ಥಾಪಕ ಎನ್‌. ಆರ್.‌ ನಾರಾಯಣ ಮೂರ್ತಿ ನೀಡಿದ್ದಾರೆ.

Advertisement

ಬೆಂಗಳೂರು ಟೆಕ್ ಸಮಿಟ್​ನಲ್ಲಿ ಝೀರೋಧ ಸಂಸ್ಥೆಯ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಜೊತೆ ಸಂವಾದದಲ್ಲಿ ಪಾಲ್ಗೊಂಡಿದ್ದ ನಾರಾಯಣಮೂರ್ತಿ, ಯಾವುದನ್ನೂ ಕೂಡ ಉಚಿತವಾಗಿ ಕೊಡಬಾರದು. ಉಚಿತವಾಗಿ ಕೊಟ್ಟರೂ ಜೊತೆಯಲ್ಲಿ ಹೊಣೆಗಾರಿಕೆಯನ್ನೂ ಕೊಡಬೇಕು ಎಂದು ಕಿವಿಮಾತು ಹೇಳಿದ್ದಾರೆ.

'ಯಾವುದನ್ನೂ ಉಚಿತವಾಗಿ ಕೊಡಬಾರದು. ಸಬ್ಸಿಡಿ ಪಡೆಯುವ ವ್ಯಕ್ತಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು. ಮುಂದಿನ ತಲೆಮಾರಿಗೆ ಉತ್ತಮ ಭವಿಷ್ಯ ರೂಪಿಸುವ ಕೆಲಸಕ್ಕೆ ಬದ್ಧರಾಗಿರಬೇಕು,’ ಎಂದು ನಾರಾಯಣಮೂರ್ತಿ ಹೇಳಿದ್ದಾರೆ.

Advertisement

Advertisement
Tags :
LatetsNewsNewsKannadaಇನ್ಫೋಸಿಸ್ಎನ್.ಆರ್.ನಾರಾಯಣ ಮೂರ್ತಿಸಂಸ್ಥಾಪಕ
Advertisement
Next Article