ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ ತಿಳಿಯುತ್ತೆಂದು ಹೆದರಿದ ವಿದ್ಯಾರ್ಥಿ ಜಿಗಣಿ ಕೆರೆಗೆ ಹಾರಿ ಆತ್ಮಹತ್ಯೆ ಜೀವ ಕಳೆದುಕೊಂಡಿದ್ದಾನೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಘಟನೆ ನಡೆದಿದೆ. ಅಮೃತೇಶ್ ಪಾಂಡೆ (21) ಆತ್ಮಹತ್ಯೆ ಮಾಡಿಕೊಂಡವನು
10:48 AM May 12, 2024 IST | Nisarga K
ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಆನೇಕಲ್: ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ ತಿಳಿಯುತ್ತೆಂದು ಹೆದರಿದ ವಿದ್ಯಾರ್ಥಿ ಜಿಗಣಿ ಕೆರೆಗೆ ಹಾರಿ ಆತ್ಮಹತ್ಯೆ ಜೀವ ಕಳೆದುಕೊಂಡಿದ್ದಾನೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಘಟನೆ ನಡೆದಿದೆ. ಅಮೃತೇಶ್ ಪಾಂಡೆ (21) ಆತ್ಮಹತ್ಯೆ ಮಾಡಿಕೊಂಡವನು.

Advertisement

ಹೇಮಲತಾ ಪಾಂಡೆ, ವಿಜಯ್ ಶಂಕರ್ ಪಾಂಡೆ ದಂಪತಿ ಪುತ್ರ ಅಮೃತೇಶ್‌ ಪಾಂಡೆ ಮೂಲತಃ ಬಿಹಾರ ಮೂಲದ ಕುಟುಂಬದವರು.ಆರ್.ವಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಅಮೃತೇಶ್, ಹಾಸ್ಟೆಲ್‌ನಲ್ಲಿ ಇದ್ದುಕೊಂಡು ಕಾಲೇಜಿಗೆ ಹೋಗಿ ಬರುತ್ತಿದ್ದ. ಮೂರನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಅಮೃತೇಶ್, ಎರಡು ವಿಷಯದಲ್ಲಿ ಫೇಲ್ ಆಗಿದ್ದ. ಸರಿಯಾಗಿ ಕಾಲೇಜಿಗೂ ಹೋಗುತ್ತಿರಲಿಲ್ಲ ಎನ್ನಲಾಗಿದೆ.

Advertisement
Advertisement
Tags :
bengaluruENGINEER STUDENTEXAMfailLatestNewsNewsKarnatakaSUCIDE
Advertisement
Next Article