ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೆಟ್ಟ ಶಕುನ ಮೈದಾನ ಪ್ರವೇಶಿಸಿ ಭಾರತ ಸೋಲುಂಡಿತು: ಪ್ರಧಾನಿಯನ್ನು ಹೀಯಾಳಿಸಿದ ರಾಹುಲ್‌

ನವದೆಹಲಿ: ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿದೆ. ಇದೀಗ ಸೋಲಿನ ವಿಮರ್ಷೆ ಜೋರಾಗಿದೆ. ಅದೇರೀತಿ ಭಾರತ ತಂಡದ ಸೋಲಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಕಾರಣ ಎಂದು ಹೇಳಿದ್ದಾರೆ. ರಾಜಸ್ಥಾನದ ಜಲೋರ್ ನಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡುತ್ತಾ, ಪ್ರಧಾನಿ ನರೇಂದ್ರ ಮೋದಿ ಅಪಶಕುನ. ಅವರದ್ದು ಐರೆನ್ ಲೆಗ್. ಹೀಗಾಗಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಹೀನಾಯವಾಗಿ ಸೋತಿದೆ ಎಂದು ಹೀಯಾಳಿಸಿದ್ದಾರೆ.
06:03 PM Nov 21, 2023 IST | Umesha HS

ನವದೆಹಲಿ: ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿದೆ. ಇದೀಗ ಸೋಲಿನ ವಿಮರ್ಷೆ ಜೋರಾಗಿದೆ. ಅದೇರೀತಿ ಭಾರತ ತಂಡದ ಸೋಲಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಕಾರಣ ಎಂದು ಹೇಳಿದ್ದಾರೆ. ರಾಜಸ್ಥಾನದ ಜಲೋರ್ ನಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡುತ್ತಾ, ಪ್ರಧಾನಿ ನರೇಂದ್ರ ಮೋದಿ ಅಪಶಕುನ. ಅವರದ್ದು ಐರೆನ್ ಲೆಗ್. ಹೀಗಾಗಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಹೀನಾಯವಾಗಿ ಸೋತಿದೆ ಎಂದು ಹೀಯಾಳಿಸಿದ್ದಾರೆ.

Advertisement

ನಮ್ಮ ಹುಡುಗರು ಬಹುತೇಕ ವಿಶ್ವಕಪ್ ಗೆಲ್ಲುತ್ತಿದ್ದರು. ವಿಶ್ವಕಪ್ ಗೆಲ್ಲುವ ಹುಮ್ಮಸ್ಸಿನಲ್ಲಿಯೇ ಅಖಾಡಕ್ಕಿಳಿದಿದ್ದರು. ಆದರೆ ಕೆಟ್ಟ ಶಕುನವೊಂದು ಮೈದಾನ ಪ್ರವೇಶಿಸಿದ ಪರಿಣಾಮ ಕಪ್ ಕಳೆದುಕೊಳ್ಳುವಂತೆ ಮಾಡಿದೆ. ಅಲ್ಲದೇ ರಾಹುಲ್ ಗಾಂಧಿಯವರು ಜನರಿಂದಲೂ ಅಪಶುಕುನ ಎನ್ನುವ ಪದ ಹೇಳಿಸಿದರು. ಸದ್ಯ ರಾಹುಲ್ ಗಾಂಧಿಯವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

Advertisement
Advertisement
Tags :
MINISTERNARENDRA MODIrahul ganhdiಕ್ರಿಕೆಟ್ಚುನಾವಣೆತಂಡನರೇಂದ್ರ ಮೋದಿಪಕ್ಷಭಾರತ
Advertisement
Next Article