ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಚುನಾವಣೆಗೆ ಸ್ಪರ್ಧಿಸಲು ದೆಹಲಿ ಯಾತ್ರೆ ಭಗವಂತ ಕೊಟ್ಟ ವರ : ಈಶ್ವರಪ್ಪ

ನಗರದ ಗ್ರಾಮಂತರ ಜಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್​​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್​ ಈಶ್ವರಪ್ಪ, ಏಪ್ರಿಲ್​ 12 ರಂದು ನಾನು ನಾಮಪತ್ರವನ್ನ ಸಲ್ಲಿಕೆ ಮಾಡುತ್ತೇನೆ ಶಿವಮೊಗ್ಗದಲ್ಲಿ ರಾಮಣ್ಣ ಶೆಟ್ಟಿ ಪಾರ್ಕ್​ನಿಂದ ಬೃಹತ ಮೆರವಣಿಗೆ ಮೂಲಕ ಹೋಗಿ ನಾಮಪತ್ರ ಸಲ್ಲಿಸುತ್ತೇನೆ ಹೇಳಿದ್ದಾರೆ.
10:02 PM Apr 04, 2024 IST | Nisarga K
ಚುನಾವಣೆಗೆ ಸ್ಪರ್ಧಿಸಲು ದೆಹಲಿ ಯಾತ್ರೆ ಭಗವಂತ ಕೊಟ್ಟ ವರ : ಈಶ್ವರಪ್ಪ

ಬೆಂಗಳೂರು: ನಗರದ ಗ್ರಾಮಂತರ ಜಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್​​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್​ ಈಶ್ವರಪ್ಪ, ಏಪ್ರಿಲ್​ 12 ರಂದು ನಾನು ನಾಮಪತ್ರವನ್ನ ಸಲ್ಲಿಕೆ ಮಾಡುತ್ತೇನೆ ಶಿವಮೊಗ್ಗದಲ್ಲಿ ರಾಮಣ್ಣ ಶೆಟ್ಟಿ ಪಾರ್ಕ್​ನಿಂದ ಬೃಹತ ಮೆರವಣಿಗೆ ಮೂಲಕ ಹೋಗಿ ನಾಮಪತ್ರ ಸಲ್ಲಿಸುತ್ತೇನೆ ಹೇಳಿದ್ದಾರೆ.

Advertisement

ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್​ನಿಂದಲೂ ನನಗೆ ಬೆಂಬಲ ಸಿಗುತ್ತಿದೆ , ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಭೇಟಿಗೆ ಅವಕಾಶ ಕೊಟ್ಟಿಲ್ಲ. ಬೇಡಿಕೆಯಿಟ್ಟಿದ್ದ ಪ್ರಶ್ನೆಗೆ ಉತ್ತರಿಸಲಾಗದೆ ಭೇಟಿಗೆ ಅವಕಾಶ ನೀಡಿಲ್ಲ. ದೇಶದಲ್ಲಿ ಕಾಂಗ್ರೆಸ್​ನಿಂದ ಕುಟುಂಬ ರಾಜಕಾರಣ ನಡೆಯುತ್ತಿದೆ. ಕರ್ನಾಟಕದಲ್ಲಿ ಬಿಎಸ್ ಯಡಿಯೂರಪ್ಪ ಕುಟುಂಬ ರಾಜಕಾರಣ ನಡೆಯುತ್ತಿದೆ. ಹೀಗಾಗಿ ಅವರ ವಿರುದ್ಧ ರಾಜ್ಯದಲ್ಲಿ ಹೋರಾಟ ಮಾಡ್ತಿದ್ದೀನಿ ಎಂದು ಹೇಳಿದ್ದಾರೆ.

ಸುಮಲತಾ ಬಿಜೆಪಿಗೆ ಬಂದಿರುವುದು ಸ್ವಾಗತ. ಬಿಜೆಪಿಗೆ ಯಾರೆಲ್ಲ ಬರುತ್ತಾರೋ ಅವರಿಗೆಲ್ಲಾ ಸ್ವಾಗತ. ನರೇಂದ್ರ ಮೋದಿ ಮತ್ತೆ ದೇಶದ ಪ್ರಧಾನಿಯಾಗಬೇಕು. ನನ್ನ ಹೃದಯದಲ್ಲಿ ಮೋದಿ ಹಾಗೂ ಶ್ರೀರಾಮ ಇದ್ದಾರೆ. ಮೋದಿಗೆ ಬೆಂಬಲ ಕೊಡದಿದ್ರೆ ನನ್ನ ಕೈಕಟ್ ಆಗಿಬಿಡುತ್ತೆ. ಚುನಾವಣೆಯಲ್ಲಿ ಗೆದ್ದ ಮೇಲೆ ಮೋದಿ ಬಳಿ ಹೋಗುತ್ತೇನೆ ಎಂದಿದ್ದಾರೆ.

Advertisement

Advertisement
Tags :
bengaluruCompetationELECTIONESHWARAPPALatestNewsNewsKarnatakastatement
Advertisement
Next Article