ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ತೆಲಂಗಾಣದಲ್ಲಿ ಭೀಕರ ಅಪಘಾತ: ಐವರು ದಾರುಣ ಸಾವು

ತೆಲಂಗಾಣದಲ್ಲಿ ನಡೆದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನೌಕಾಪಡೆ ಅಧಿಕಾರಿಯ ಪತ್ನಿ ಹಾಗೂ ಮಗಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ತೆಲಂಗಾಣದ ನಾರಾಯಣಪೇಟೆಯ ಜಕ್ಲೇರ್ ಎಂಬಲ್ಲಿ ನಡೆದಿದೆ.
10:36 PM Dec 24, 2023 IST | Gayathri SG

ತೆಲಂಗಾಣ: ತೆಲಂಗಾಣದಲ್ಲಿ ನಡೆದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನೌಕಾಪಡೆ ಅಧಿಕಾರಿಯ ಪತ್ನಿ ಹಾಗೂ ಮಗಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ತೆಲಂಗಾಣದ ನಾರಾಯಣಪೇಟೆಯ ಜಕ್ಲೇರ್ ಎಂಬಲ್ಲಿ ನಡೆದಿದೆ.

Advertisement

ಜಿಲ್ಲೆಯ ಸೈದಾಪುರದ ಗ್ರಾಮದ ಮೌಲಾಲಿ, ಖಲೀಲ್ ಹಾಗೂ ಬಸಮ್ಮ ಮೃತಪಟ್ಟಿದ್ದಾರೆ. ಮತ್ತೊಂದು ಕಾರ್‌ನಲ್ಲಿದ್ದ ಮಹಾರಾಷ್ಟ್ರ ಮೂಲದ ಪ್ರಬೀತಾ ಹಾಗೂ ಅಸ್ಮಿತಾ ಎಂಬವರು ಸಾವಿಗೀಡಾಗಿದ್ದಾರೆ. ಕರ್ನಾಟಕದ ಕಾರವಾರದಿಂದ ವಿಶಾಖಪಟ್ಟಣಕ್ಕೆ ವರ್ಗಾವಣೆಗೊಂಡಿದ್ದ ಮಹಾರಾಷ್ಟ್ರ ಮೂಲದ ಭಾರತೀಯ ನೌಕಾಪಡೆಯ ಅಧಿಕಾರಿ ದೀಪಕ್ ಪ್ರಯಾಣಿಸುತ್ತಿದ್ದರು. ಹೆಂಡತಿ, ಮಗಳೊಂದಿಗೆ ವಿಶಾಖಪಟ್ಟಣಂಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ.

Advertisement
Advertisement
Tags :
LatestNewsNewsKannadaಅಪಘಾತತೆಲಂಗಾಣಯಾದಗಿರಿ
Advertisement
Next Article