ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣ: ಗಾಯಗೊಂಡಿದ್ದ ತಂದೆ ಮಗ ಸಾವು

ಡಿಸೆಂಬರ್ 19 ರಂದು ಬೇಗೂರು ಬಳಿಯ ಲಕ್ಷ್ಮಿ ಬಡಾವಣೆಯಲ್ಲಿ ಭಾರಿ ದುರಂತವೊಂದು ಸಂಭವಿಸಿತ್ತು. ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಾಯವಾಗಿತ್ತು.
10:50 AM Dec 24, 2023 IST | Ashika S

ಬೆಂಗಳೂರು: ಡಿಸೆಂಬರ್ 19 ರಂದು ಬೇಗೂರು ಬಳಿಯ ಲಕ್ಷ್ಮಿ ಬಡಾವಣೆಯಲ್ಲಿ ಭಾರಿ ದುರಂತವೊಂದು ಸಂಭವಿಸಿತ್ತು. ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಾಯವಾಗಿತ್ತು.

Advertisement

ಈ ವೇಳೆ ಗಾಯಗೊಂಡಿದ್ದ ಮಗು, ತಂದೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಎರಡೂವರೆ ವರ್ಷದ ಮಗು ರೋಹನ್ ಮತ್ತು ತಂದೆ ಸಂದೇಶ್​(30) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಉಳಿದ ಮೂವರು ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.

ಸಿಲಿಂಡರ್​ ಸ್ಫೋಟದಿಂದ ಗಾಯಗೊಂಡಿದ್ದ ಮಗು-ತಂದೆಯನ್ನು ಮೊದಲು ಸೆಂಟ್ ಜೋಸೆಫ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಇಬ್ಬರೂ ಪ್ರಾಣಬಿಟ್ಟಿದ್ದಾರೆ. ಉಳಿದ ಮೂವರು ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ.

Advertisement

Advertisement
Tags :
LatetsNewsNewsKannadaಅಡುಗೆ ಗ್ಯಾಸ್ದುರಂತಲಕ್ಷ್ಮಿ ಬಡಾವಣೆಸಿಲಿಂಡರ್ಸ್ಫೋಟ
Advertisement
Next Article