ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜೆಎನ್‌ 1 ವೈರಸ್‌ ಗೆ ಕರ್ನಾಟಕದಲ್ಲಿ ಮೊದಲ ಬಲಿ

ರಾಜ್ಯದಲ್ಲಿ ಕೋವಿಡ್‌ ಉಪ ತಳಿ ಜೆಎನ್‌ 1ಗೆ ಕರ್ನಾಟಕದಲ್ಲಿ ಮೊದಲ ಬಲಿಯಾಗಿದೆ. ಹಾಸನ ಜಿಲ್ಲೆಯಲ್ಲಿ ಐವರಲ್ಲಿ ಓಮ್ರಿಕಾನ್ ಜೆ‌ಎನ್-1 ರೂಪಾಂತರಿ ತಳಿ ಪತ್ತೆಯಾಗಿದ್ದು, ಈ ಪೈಕಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಓರ್ವ ಜೆ‌ಎನ್-1 ಸೋಂಕಿನಿಂದ ಬಳಲುತ್ತಿದ್ದ ಚನ್ನರಾಯಪಟ್ಟಣ ಮೂಲದ ವ್ಯಕ್ತಿ ಮೃತಪಟ್ಟಿದ್ದಾನೆ.
09:32 PM Dec 25, 2023 IST | Ashitha S

ಹಾಸನ: ರಾಜ್ಯದಲ್ಲಿ ಕೋವಿಡ್‌ ಉಪ ತಳಿ ಜೆಎನ್‌ 1ಗೆ ಕರ್ನಾಟಕದಲ್ಲಿ ಮೊದಲ ಬಲಿಯಾಗಿದೆ. ಹಾಸನ ಜಿಲ್ಲೆಯಲ್ಲಿ ಐವರಲ್ಲಿ ಓಮ್ರಿಕಾನ್ ಜೆ‌ಎನ್-1 ರೂಪಾಂತರಿ ತಳಿ ಪತ್ತೆಯಾಗಿದ್ದು, ಈ ಪೈಕಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಓರ್ವ ಜೆ‌ಎನ್-1 ಸೋಂಕಿನಿಂದ ಬಳಲುತ್ತಿದ್ದ ಚನ್ನರಾಯಪಟ್ಟಣ ಮೂಲದ ವ್ಯಕ್ತಿ ಮೃತಪಟ್ಟಿದ್ದಾನೆ.

Advertisement

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಜೆ‌ಎನ್-1 ಸೋಂಕು ತಗುಲಿತ್ತು. ಆದ್ರೆ, ಆ ವ್ಯಕ್ತಿ ಸಾವನ್ನಪ್ಪಿದ ಬಳಿಕ ಆತನಿಗೆ ಜೆ‌ಎನ್-1 ಸೋಂಕು ತಗುಲಿರುವುದು ವರದಿಯಲ್ಲಿ ತಿಳಿದುಬಂದಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಯಾಂಪಲ್‌ಗಳನ್ನು ಜೆನಾಮಿಕ್‌ಗೆ ಕಳುಹಿಸಿತ್ತು. ಇಂದು(ಡಿಸೆಂಬರ್ 25) ಐವರಲ್ಲಿ ಜೆ‌ಎನ್-1 ಸೋಂಕು ದೃಢಪಟ್ಟಿದ್ದು, ಅದರಲ್ಲಿ ಚನ್ನರಾಯಪಟ್ಟಣದ ವ್ಯಕ್ತಿ ಈಗಾಗಲೇ ಸಾವನ್ನಪ್ಪಿದ್ದಾನೆ.

Advertisement

Advertisement
Tags :
COVID 19indiaLatestNewsNewsKannadaಆರೋಗ್ಯ ಇಲಾಖೆಕರ್ನಾಟಕಜೆಎನ್‌ 1 ವೈರಸ್‌ನವದೆಹಲಿಬೆಂಗಳೂರು
Advertisement
Next Article