ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಿಗ್​ಬಾಸ್ ಗೆಲ್ಲುವ ಸ್ಪರ್ಧಿ ಇವರೇ ಅಂತೆ: ಭವಿಷ್ಯ ನುಡಿದ ಗುರೂಜಿ

ಬೆಂಗಳೂರು: ಈ ಬಾರಿಯ ಕನ್ನಡ ಬಿಗ್‌ಬಾಸ್‌ ಸೀಸನ್‌ 10 ನ್ನು ಗೆಲ್ಲುವ ಸ್ಪರ್ಧಿ ಯಾರೇಂಬುವುದನ್ನು ಮಾಜಿ ಬಿಗ್​ಬಾಸ್ ಸ್ಪರ್ಧಿಯಾಗಿರುವ ಜ್ಯೋತಿಷಿ ಆರ್ಯವರ್ಧನ್ ಗುರೂಜಿ ಅವರು ಭವಿಷ್ಯ ನುಡಿದ್ದಾರೆ.
06:52 AM Nov 09, 2023 IST | Ashitha S
gurujis-prediction-about-bigg-boss-kannada-season-10-winner

ಬೆಂಗಳೂರು: ಈ ಬಾರಿಯ ಕನ್ನಡ ಬಿಗ್‌ಬಾಸ್‌ ಸೀಸನ್‌ 10 ನ್ನು ಗೆಲ್ಲುವ ಸ್ಪರ್ಧಿ ಯಾರೇಂಬುವುದನ್ನು ಮಾಜಿ ಬಿಗ್​ಬಾಸ್ ಸ್ಪರ್ಧಿಯಾಗಿರುವ ಜ್ಯೋತಿಷಿ ಆರ್ಯವರ್ಧನ್ ಗುರೂಜಿ ಅವರು ಭವಿಷ್ಯ ನುಡಿದ್ದಾರೆ.

Advertisement

ಕನ್ನಡ ಸೀಸನ್ 10 ಶುರುವಾಗಿ ತಿಂಗಳು ಕಳೆಯುತ್ತಾ ಬಂದಿದೆ. ಸ್ಪರ್ಧಿಗಳ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. ಮನೆಯಲ್ಲಿ ಎರಡು ಗುಂಪುಗಳಾಗಿದ್ದು ಪರಸ್ಪರರ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ ಸ್ಪರ್ಧಿಗಳು. ಪ್ರತಿ ಟಾಸ್ಕ್​ನಲ್ಲಿಯೂ ಗೆಲ್ಲಲೇ ಬೇಕೆಂಬ ಛಲವನ್ನು ಇತ್ತಂಡಗಳ ಸದಸ್ಯರೂ ತೋರಿಸುತ್ತಿದ್ದಾರೆ.

ಆರ್ಯವರ್ಧನ್ ಗುರೂಜಿ ಭವಿಷ್ಯದಂತೆ ಈ ಬಾರಿ ವರ್ತೂರು ಸಂತೋಷ್ ಅವರು ಬಿಗ್​ಬಾಸ್ ಗೆಲ್ಲುತ್ತಾರಂತೆ. ”ವರ್ತೂರು ಸಂತೋಷ್ ಅವರದ್ದು ಮೀನ ರಾಶಿ ಅವರಿಗೆ ಅನುಕೂಲಕರ ವಾತಾವರಣ ಇದೆ. ಅವರು ಒಳ್ಳೆಯ ವ್ಯಕ್ತಿ, ರೈತನ ಮಗ. ಬಿಗ್​ಬಾಸ್ ಮನೆಯಲ್ಲಿ ಬಹುತೇಕರು ಸಿನಿಮಾ ಹಾಗೂ ಟಿವಿ ಸೀರಿಯಲ್​ನವರೇ ಇದ್ದಾರೆ. ಅವರು ಪರಸ್ಪರರ ಬಗ್ಗೆ ತಿಳಿದಿರುವವರು, ಜನರಿಗೂ ಅವರ ಬಗ್ಗೆ ತಿಳಿದಿದೆ. ಆದರೆ ವರ್ತೂರು ಸಂತೋಷ್​ಗೆ ಅದೆಲ್ಲ ಗೊತ್ತಿಲ್ಲ. ಮನೆಯ ಒಳಗೆ ಅವರನ್ನು ಕುಗ್ಗಿಸಲಾಗಿದೆ, ಹೊರಗೆ ಕಾನೂನು ರೀತಿಯಾಗಿಯೂ ಅವರನ್ನು ಕುಗ್ಗಿಸಲಾಗಿದೆ. ಜನ ಅವರನ್ನು ಬೆಂಬಲಿಸಬೇಕು” ಎಂದು ಮನವಿ ಮಾಡಿದ್ದಾರೆ.

Advertisement

Advertisement
Tags :
KARNATAKALatestNewsLatetsNewsNewsKannadaSANDALWOODಗುರೂಜಿಬಿಗ್​ಬಾಸ್​ಬೆಂಗಳೂರು
Advertisement
Next Article