ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರು ಕಂಬಳದ ಫಲಿತಾಂಶ ವಿವರ ಇಲ್ಲಿದೆ

ಬೆಂಗಳೂರು ಕಂಬಳದ ಫಲಿಂತಾಂಶ ಪ್ರಕಟಗೊಂಡಿದೆ. 159ರ ಜೋಡಿ ಕೋಣಗಳು ಭಾಗವಹಿಸಿದ ಈ ಮಹಾ ಕೂಟದಲ್ಲಿ (ರಾಜ-ಮಹಾರಾಜ ಕಂಬಳ) ಅತ್ಯಂತ ಪ್ರತಿಷ್ಠೆಯ ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ಅವರ ಸಿ ಕೋಣಗಳು ಪ್ರಥಮ ಬಹುಮಾನ ಪಡೆದರೆ ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ ಅವರ ಕೋಣಗಳು ದ್ವಿತೀಯ ಬಹುಮಾನ ಪಡೆದಿವೆ.
06:28 PM Nov 27, 2023 IST | Ashika S

ಬೆಂಗಳೂರು: ಬೆಂಗಳೂರು ಕಂಬಳದ ಫಲಿಂತಾಂಶ ಪ್ರಕಟಗೊಂಡಿದೆ. 159ರ ಜೋಡಿ ಕೋಣಗಳು ಭಾಗವಹಿಸಿದ ಈ ಮಹಾ ಕೂಟದಲ್ಲಿ (ರಾಜ-ಮಹಾರಾಜ ಕಂಬಳ) ಅತ್ಯಂತ ಪ್ರತಿಷ್ಠೆಯ ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ಅವರ ಸಿ ಕೋಣಗಳು ಪ್ರಥಮ ಬಹುಮಾನ ಪಡೆದರೆ ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ ಅವರ ಕೋಣಗಳು ದ್ವಿತೀಯ ಬಹುಮಾನ ಪಡೆದಿವೆ.

Advertisement

ಶ್ರೀಕಾಂತ್‌ ಭಟ್‌ ಅವರ ಕೋಣಗಳನ್ನು ಬಂಬ್ರಾಣ ಬೈಲು ವಂದಿತ್‌ ಶೆಟ್ಟಿ ಅವರು ಓಡಿಸಿದ್ದಾರೆ. ಈ ಕೋಣಗಳು 9.51 ಸೆಕೆಂಡ್‌ನಲ್ಲಿ ಓಟವನ್ನು ಮುಗಿಸಿವೆ. ಇದು ಕೂಟ ದಾಖಲೆಯಾಗಿದೆ ಮತ್ತು ಈ ಹಿಂದಿನ ದಾಖಲೆಯನ್ನು ಸರಿಗಟ್ಟಿದಂತಾಗಿದೆ. ಈ ಹಿಂದೆ ಬಜಗೋಳಿ ಜೋಗಿಬೆಟ್ಟು ನಿಶಾಂತ್‌ ಶೆಟ್ಟಿ ಅವರು 9.51 ಸೆಕೆಂಡ್‌ನಲ್ಲಿ ಓಟವನ್ನು ಮುಗಿಸಿದ್ದರು.

ಅಂತಿಮ ಫಲಿತಾಂಶ ಹೀಗಿದೆ ನೋಡಿ:

Advertisement

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : 159
ಕನೆಹಲಗೆ: 07 ಜೊತೆ
ಅಡ್ಡಹಲಗೆ: 06 ಜೊತೆ
ಹಗ್ಗ ಹಿರಿಯ: 21 ಜೊತೆ
ನೇಗಿಲು ಹಿರಿಯ: 32 ಜೊತೆ
ಹಗ್ಗ ಕಿರಿಯ: 31 ಜೊತೆ
ನೇಗಿಲು ಕಿರಿಯ: 62 ಜೊತೆ

ಕನೆಹಲಗೆ ವಿಭಾಗ
ಬೊಳ್ಳಂಬಳ್ಳಿ ಶ್ರೀರಾಮ ಚೈತ್ರ ಪರಮೇಶ್ವರ ಭಟ್ “ಬಿ”
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್

ಅಡ್ಡ ಹಲಗೆ ವಿಭಾಗ
ಪ್ರಥಮ: ಎಸ್.ಎಮ್.ಎಸ್ ಫ್ಯಾಮಿಲಿ ಬೆಂಗಳೂರು
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ಹಗ್ಗ ಹಿರಿಯ ವಿಭಾಗ
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಸಿ”
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ
ಓಡಿಸಿದವರು: ಭಟ್ಕಳ ಶಂಕರ್ ನಾಯ್ಕ್

ಹಗ್ಗ ಕಿರಿಯ ವಿಭಾಗ
ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ
ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್

ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ “ಎ”
ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

ನೇಗಿಲು ಹಿರಿಯ ವಿಭಾಗ
ಪ್ರಥಮ: ಬಂಗಾಡಿ ಪರಂಬೇಲು ನಾರಾಯಣ ಮಲೆಕುಡಿಯ
ಓಡಿಸಿದವರು: ಸರಪಾಡಿ ಧನಂಜಯ ಗೌಡ

ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ
ಓಡಿಸಿದವರು: ಪಟ್ಟೆ ಗುರು ಚರಣ್

ನೇಗಿಲು ಕಿರಿಯ ವಿಭಾಗ
ಪ್ರಥಮ: ಜೈ ತುಳುನಾಡು ಪುತ್ತೂರು ಬೊಟ್ಯಾಡಿ ಕಿಶೋರ್ ಭಂಡಾರಿ
ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ

ದ್ವಿತೀಯ: ಎರ್ಮಾಳ್ ಪುಚ್ಚೊಟ್ಟುಬೀಡು ಬಾಲಚಂದ್ರ ಶೆಟ್ಟಿ
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

Advertisement
Tags :
LatetsNewsNewsKannadaಜೋಡಿ ಕೋಣನಂದಳಿಕೆ ಶ್ರೀಕಾಂತ್ ಭಟ್ಫಲಿತಾಂಶಬೆಂಗಳೂರು ಕಂಬಳ
Advertisement
Next Article