For the best experience, open
https://m.newskannada.com
on your mobile browser.
Advertisement

ಕರ್ನಾಟಕ ರಾಜ್ಯ ಹೈಕೋರ್ಟ್​ನಿಂದ ಮುರುಘಾ ಶ್ರೀಗಳ ರಿಲೀಸ್​ಗೆ ಆದೇಶ

ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬರೋಬ್ಬರಿ 14 ತಿಂಗಳ ಹಿಂದೆ ಜೈಲು ಪಾಲಾಗಿದ್ದ ಮುರುಘಾ ಶ್ರೀಗಳು ನಾಲ್ಕು ದಿನಗಳ ಹಿಂದೆಯಷ್ಟೇ ಜಾಮೀನು ಮೇಲೆ ಹೊರ ಬಂದಿದ್ದರು. ಈ ಬೆನ್ನಲ್ಲೇ ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯವೂ ಮುರುಘಾ ಶ್ರೀ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿತ್ತು.
06:07 PM Nov 20, 2023 IST | Ashitha S
ಕರ್ನಾಟಕ ರಾಜ್ಯ ಹೈಕೋರ್ಟ್​ನಿಂದ ಮುರುಘಾ ಶ್ರೀಗಳ ರಿಲೀಸ್​ಗೆ ಆದೇಶ

ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬರೋಬ್ಬರಿ 14 ತಿಂಗಳ ಹಿಂದೆ ಜೈಲು ಪಾಲಾಗಿದ್ದ ಮುರುಘಾ ಶ್ರೀಗಳು ನಾಲ್ಕು ದಿನಗಳ ಹಿಂದೆಯಷ್ಟೇ ಜಾಮೀನು ಮೇಲೆ ಹೊರ ಬಂದಿದ್ದರು. ಈ ಬೆನ್ನಲ್ಲೇ ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯವೂ ಮುರುಘಾ ಶ್ರೀ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿತ್ತು.

Advertisement

ಹೀಗಾಗಿ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಮಧ್ಯಾಹ್ನ ಬಂಧಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈ ಮಧ್ಯೆಯೇ ಹೈಕೋರ್ಟ್ ಈಗ​ ಮಹತ್ವದ ಆದೇಶ ಹೊರಡಿಸಿದೆ.

ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದ ಆದೇಶ ರದ್ದುಗೊಳಿಸಿ ಮುರುಘಾ ಶ್ರೀಗಳ ರಿಲೀಸ್​ ಮಾಡಿ ಎಂದು ಹೈಕೋರ್ಟ್​​ ಆದೇಶಿಸಿದೆ. ಜತೆಗೆ ಮುರುಘಾ ಶ್ರೀಗಳಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ.

Advertisement

Advertisement
Tags :
Advertisement