ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹಿರಿಯಡಕ: ಹೊಳೆಯಲ್ಲಿ‌ ಮುಳುಗಿ ಯುವಕ ಮೃತ್ಯು

ಹೊಳೆಗೆ ಈಜಲು ಹೋಗಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೈರಂಪಳ್ಳಿ ಗ್ರಾಮದ ಕೆ.ಸಿ.ರೋಡ್‌ನ ಪಟ್ಟಿಬಾವು ಎಂಬಲ್ಲಿ ನಡೆದಿದೆ.
10:10 AM Dec 26, 2023 IST | Ramya Bolantoor

ಉಡುಪಿ: ಹೊಳೆಗೆ ಈಜಲು ಹೋಗಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೈರಂಪಳ್ಳಿ ಗ್ರಾಮದ ಕೆ.ಸಿ.ರೋಡ್‌ನ ಪಟ್ಟಿಬಾವು ಎಂಬಲ್ಲಿ ನಡೆದಿದೆ.

Advertisement

ಮೃತರನ್ನು ಎಲೆಕ್ಟ್ರೀಷಿಯನ್ ಕೆಲಸ ಮಾಡುತಿದ್ದ ಅಜಯ್ (21) ಎಂದು ಗುರುತಿಸಲಾಗಿದೆ. ಇವರು ವಾಲಿಬಾಲ್ ಆಡಲೆಂದು ಭಾನುವಾರ ಮಧ್ಯಾಹ್ನ ಕೆ.ಸಿ.ರೋಡ್‌ಗೆ ತೆರಳಿದ್ದರು. ವಾಲಿಬಾಲ್ ಆಡಿದ ಬಳಿಕ 2:30ರ ಸುಮಾರಿಗೆ ಸ್ನೇಹಿತರೆಲ್ಲರೂ ಹೊಳೆಯ ದಂಡೆಯಲ್ಲಿ ಕುಳಿತಿದ್ದು, ಅಜಯ್ ತಾನು ಈಜಿಕೊಂಡು ನದಿಯ ಇನ್ನೊಂದು ದಡಕ್ಕೆ ಹೋಗುವುದಾಗಿ ಹೇಳಿ ಹೊಳೆಗೆ ಇಳಿದಿದ್ದನು. ಆದರೆ ಮಧ್ಯದಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬಳಿಕ ಸ್ಥಳೀಯರೊಬ್ಬರು 4 ಗಂಟೆ ಸುಮಾರಿಗೆ ಮೃತದೇಹವನ್ನು ಹೊರತೆಗಿದ್ದಾರೆ. ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Tags :
deathLatestNewsNewsKannadaRIVERಉಡುಪಿ
Advertisement
Next Article