ಕರ್ನಾಟಕ1 | ಬೆಂಗಳೂರು-ಮೈಸೂರು-ಮಲೆನಾಡು-ಬೆಳಗಾವಿ-ಕರಾವಳಿ-ಕಲಬುರಗಿ-
ಹೊರನಾಡ ಕನ್ನಡಿಗರು1
ದೇಶ-ವಿದೇಶ-1 | ದೇಶ-1
ವಿಶೇಷ-
ವಿಜ್ಞಾನ/ತಂತ್ರಜ್ಞಾನ | ಸಾಂಡಲ್ ವುಡ್
ಮನರಂಜನೆ-ಕ್ರೀಡೆ-1ಕ್ಯಾಂಪಸ್-1
ಇತರೆ- | ಆರೋಗ್ಯ-ಅಡುಗೆ ಮನೆ-ಸಮುದಾಯ-ಕ್ರೈಮ್-ಶಿಕ್ಷಣ-ವಿಡಿಯೊ-ಪಾಡ್‌ಕಾಸ್ಟ್‌-ಉದ್ಯೋಗ-
Advertisement

ಕೋವಿಡ್ ನಿರ್ವಹಣೆಯಲ್ಲಿ ಅಕ್ರಮ: ಕಾಂಗ್ರೆಸ್ ನಾಯಕ ಯು.ಬಿ ವೆಂಕಟೇಶ್

ವಿಧಾನ ಮಂಡಲದ ಮುಂಗಾರು ಅಧಿವೇಶನದ ಮೊದಲ ದಿನವೇ ಅಕ್ರಮಗಳ ಸದ್ದು ಗದ್ದಲ ಜೋರಾಗಿದ್ದು, ಕೋವಿಡ್ ನಿರ್ವಹಣೆಯಲ್ಲಿ ಆಗಿರುವ ಹಗರಣಗಳ ಬಗ್ಗೆ ಕಾಂಗ್ರೆಸ್ ನಾಯಕ ಯು.ಬಿ ವೆಂಕಟೇಶ್  ಕಿಡಿಕಾರಿದ್ದಾರೆ.
05:26 PM Jul 15, 2024 IST | Chaitra Kulal

ಬೆಂಗಳೂರು: ವಿಧಾನ ಮಂಡಲದ ಮುಂಗಾರು ಅಧಿವೇಶನದ ಮೊದಲ ದಿನವೇ ಅಕ್ರಮಗಳ ಸದ್ದು ಗದ್ದಲ ಜೋರಾಗಿದ್ದು, ಕೋವಿಡ್ ನಿರ್ವಹಣೆಯಲ್ಲಿ ಆಗಿರುವ ಹಗರಣಗಳ ಬಗ್ಗೆ ಕಾಂಗ್ರೆಸ್ ನಾಯಕ ಯು.ಬಿ ವೆಂಕಟೇಶ್  ಕಿಡಿಕಾರಿದ್ದಾರೆ.

Advertisement

ಶೂನ್ಯ ವೇಳೆಯಲ್ಲಿ ಮಾತನಾಡಿದ ಯು.ಬಿ ವೆಂಕಟೇಶ್, ಬೆಂಗಳೂರಿನಲ್ಲಿ 2021-22ರಲ್ಲಿ ಬಿಜೆಪಿ ಸರ್ಕಾರದ ಇದ್ದಾಗ ಕೋವಿಡ್ ನಿರ್ವಹಣೆಯಲ್ಲಿ ದೊಡ್ಡ ಅಕ್ರಮವಾಗಿದೆ.

ಔಷಧಿ ಸೇರಿ ಇನ್ನಿತರ ಖರೀದಿಯಲ್ಲಿ ಅಕ್ರಮವಾಗಿದೆ. ಲೆಕ್ಕ ಪರಿಶೋಧನೆ ವರದಿಯಲ್ಲಿ ಅಕ್ರಮದ ಬಗ್ಗೆ ಪ್ರಸ್ತಾಪ ಇದೆ. ಸುಮಾರು 30 ಕೋಟಿ ರೂ. ಅಕ್ರಮದ ಆಗಿದೆ. ಈ ಬಗ್ಗೆ ತನಿಖೆ ಮಾಡಿ ತಪ್ಪು ಮಾಡಿರೋರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಸದಸ್ಯ ಯುಬಿ ವೆಂಕಟೇಶ್ ಆಗ್ರಹಿಸಿದರು.

Advertisement

 

 

 

Advertisement
Tags :
bangaloreCongressCovidillegalLATEST NEWSNews Karnataka
Advertisement
Next Article