For the best experience, open
https://m.newskannada.com
on your mobile browser.
Advertisement

ಕಾಂಗ್ರೆಸ್ ಸೇರ್ಪಡೆ ಬಳಿಕ ಜಿಲ್ಲಾ ಕಚೇರಿಗೆ ಭೇಟಿಕೊಟ್ಟ ಕೆ.ಜಯಪ್ರಕಾಶ್ ಹೆಗ್ಡೆ

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಮೊದಲ ಬಾರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕೆ. ಜಯಪ್ರಕಾಶ್ ಹೆಗ್ಡೆ ಅವರು ಇಂದು ಭೇಟಿಕೊಟ್ಟರು.
06:26 PM Mar 14, 2024 IST | Maithri S
ಕಾಂಗ್ರೆಸ್ ಸೇರ್ಪಡೆ ಬಳಿಕ ಜಿಲ್ಲಾ ಕಚೇರಿಗೆ ಭೇಟಿಕೊಟ್ಟ ಕೆ ಜಯಪ್ರಕಾಶ್ ಹೆಗ್ಡೆ

ಉಡುಪಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಮೊದಲ ಬಾರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕೆ. ಜಯಪ್ರಕಾಶ್ ಹೆಗ್ಡೆ ಅವರು ಇಂದು ಭೇಟಿಕೊಟ್ಟರು.

Advertisement

ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಯಪ್ರಕಾಶ್ ಹೆಗ್ಡೆ ಅವರನ್ನು ಬರಮಾಡಿಕೊಂಡರು. ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಸಹಿತ ಹಲವು ಕಾಂಗ್ರೆಸ್ ನಾಯಕರು ಹೆಗ್ಡೆ ಅವರನ್ನು ಅಭಿನಂದಿಸಿದರು. ಬಳಿಕ‌ ಹೆಗ್ಡೆ ಅವರು ಕಾಂಗ್ರೆಸ್ ನಾಯಕರೊಂದಿಗೆ ಸಮಾಲೋಚನೆಚೆ ನಡೆಸಿದರು.

Advertisement
Advertisement
Tags :
Advertisement