ಕಾಂಗ್ರೆಸ್ ಸೇರ್ಪಡೆ ಬಳಿಕ ಜಿಲ್ಲಾ ಕಚೇರಿಗೆ ಭೇಟಿಕೊಟ್ಟ ಕೆ.ಜಯಪ್ರಕಾಶ್ ಹೆಗ್ಡೆ
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಮೊದಲ ಬಾರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕೆ. ಜಯಪ್ರಕಾಶ್ ಹೆಗ್ಡೆ ಅವರು ಇಂದು ಭೇಟಿಕೊಟ್ಟರು.
06:26 PM Mar 14, 2024 IST
|
Maithri S
Tags :
ಉಡುಪಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಮೊದಲ ಬಾರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕೆ. ಜಯಪ್ರಕಾಶ್ ಹೆಗ್ಡೆ ಅವರು ಇಂದು ಭೇಟಿಕೊಟ್ಟರು.
Advertisement
ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಯಪ್ರಕಾಶ್ ಹೆಗ್ಡೆ ಅವರನ್ನು ಬರಮಾಡಿಕೊಂಡರು. ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಸಹಿತ ಹಲವು ಕಾಂಗ್ರೆಸ್ ನಾಯಕರು ಹೆಗ್ಡೆ ಅವರನ್ನು ಅಭಿನಂದಿಸಿದರು. ಬಳಿಕ ಹೆಗ್ಡೆ ಅವರು ಕಾಂಗ್ರೆಸ್ ನಾಯಕರೊಂದಿಗೆ ಸಮಾಲೋಚನೆಚೆ ನಡೆಸಿದರು.
Advertisement
Advertisement
Advertisement
Next Article