ಜ್ಯುವೆಲ್ಲರಿ ಶಾಪ್ಗೆ ನುಗ್ಗಿ ಹಲ್ಲೆ ಮಾಡಿದ ದರೋಡೆಕಾರರು : ಇಬ್ಬರಿಗೆ ಗಾಯ
ನಗರದ ಕೊಡಿಗೇಹಳ್ಳಿಯ ಲಕ್ಷ್ಮೀ ಬ್ಯಾಂಕರ್ಸ್ & ಜ್ಯುವೆಲ್ಲರಿ ಶಾಪ್ನಲ್ಲಿ ದರೋಡೆಕಾರರು ನುಗ್ಗಿ ಗುಂಡು ಹಾರಿಸಿದ ಘಟನೆ ಗುರುವಾರ ನೆಡದಿದೆ. ಇದರಲ್ಲಿ ಮಾಲೀಕ ಸೇರಿ ಇಬ್ಬರಿಗೆ ಗಾಯಗಳಾಗಿವೆ.
02:43 PM Mar 14, 2024 IST
|
Nisarga K
ಬೆಂಗಳೂರು: ನಗರದ ಕೊಡಿಗೇಹಳ್ಳಿಯ ಲಕ್ಷ್ಮೀ ಬ್ಯಾಂಕರ್ಸ್ & ಜ್ಯುವೆಲ್ಲರಿ ಶಾಪ್ನಲ್ಲಿ ದರೋಡೆಕಾರರು ನುಗ್ಗಿ ಗುಂಡು ಹಾರಿಸಿದ ಘಟನೆ ಗುರುವಾರ ನೆಡದಿದೆ. ಇದರಲ್ಲಿ ಮಾಲೀಕ ಸೇರಿ ಇಬ್ಬರಿಗೆ ಗಾಯಗಳಾಗಿವೆ.
Advertisement
ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಂದ ಗೂಂಡಾಗಳು ದೇವಿನಗರದಲ್ಲಿರುವ ಲಕ್ಷ್ಮಿ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ದರೋಡೆ ಮಾಡಲು ಯತ್ನಿಸಿದ್ದಾರೆ ಹಾಗೂ ಮಾಲೀಕನಿಗೆ ಬೆದರಿಕೆ ಹಾಕಿದ್ದಾರೆ ಆದರೆ ಮಾಲೀಕ ಹಣ ನೀಡಿಲು ವಿರೋಧಿಸಿದ್ದಾನೆ ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಆಗ ದರೋಡೆಕಾರು ಗುಂಡು ಹಾರಿಸಿದ್ದು ಅಪ್ಪುರಾಮ್, ಅಭಿರಾಮ್ ಎಂಬುವವರಿಗೆ ಗಾಯಗಳಾಗಿವೆ ಎಂದು ವರದಿ ತಿಳಿಸಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಗಾಗಿದೆ ಹಾಗೂ ಬಂದ ಗೂಂಡಗಳು ಹಣಕ್ಕಾಗಿ ಅಲ್ಲದೆ ಸುಪಾರಿ ಪಡೆದು ಹಲ್ಲೆ ನಡೆಸಿರುವುದಾಗಿ ಕೊನೆಯಲ್ಲಿ ಶಂಕೆ ವ್ಯಕ್ತವಾಗಿದೆ.
Advertisement
Advertisement
Next Article