For the best experience, open
https://m.newskannada.com
on your mobile browser.
Advertisement

ಕಡಬ: ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾ| ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಘಟನೆ ನಡೆದಿದೆ.
12:43 PM Jul 08, 2024 IST | Ashitha S
ಕಡಬ  ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ

ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾ| ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಘಟನೆ ನಡೆದಿದೆ.

Advertisement

ಬೆಂಗಳೂರು ಮೂಲದ ರವಿಕುಮಾರ್ ಎಂಬ ವ್ಯಕ್ತಿ ತುಂಬಿ ಹರಿಯುತ್ತಿರುವ ಕುಮಾರಧಾರಾ ನದಿ ಇಳಿದಿದ್ದರು, ಈ ಸಂದರ್ಭದಲ್ಲಿ ಆಯತಪ್ಪಿ ನದಿಗೆ ಬಿದ್ದಿರುವ ಶಂಕೆ ವ್ಯಕ್ತಪಡಿಸಲಾಗಿದೆ.
Kdb

ಕುಮಾರಧಾರಾ ನದಿಯಲ್ಲಿ ಸಿಲುಕಿದ ರವಿಕುಮಾರ್ ರನ್ನು ಅಗ್ನಿಶಾಮಕ ದಳ ಮತ್ತು ಸ್ಥಳೀಯ ಶೌರ್ಯ ತಂಡದಿಂದ ರಕ್ಷಣೆ ಮಾಡಲಾಗಿದೆ. ಇದೀಗ ರವಿಕುಮಾರ್ ಗೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

Advertisement
Tags :
Advertisement