ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾವು ಹೇಮಾನಾಥ ಶೆಟ್ಟಿ ಪ್ರಯಾಣಿಸುತಿದ್ದ ಕಾರು ಅಪಘಾತ

ಬೆದ್ರಾಳ ಸಮೀಪ ಕಾವು ಹೇಮಾನಾಥ ಶೆಟ್ಟಿ ಪ್ರಯಾಣಿಸುತಿದ್ದ ಕಾರು ಅಪಘಾತ ಸಂಭವಿಸಿದ ಘಟನೆ ಫೆ 24 ರ ತಡ ರಾತ್ರಿ ನಡೆದಿದೆ.
10:09 AM Feb 26, 2024 IST | Ashika S

ಪುತ್ತೂರು: ಬೆದ್ರಾಳ ಸಮೀಪ ಕಾವು ಹೇಮಾನಾಥ ಶೆಟ್ಟಿ ಪ್ರಯಾಣಿಸುತಿದ್ದ ಕಾರು ಅಪಘಾತ ಸಂಭವಿಸಿದ ಘಟನೆ ಫೆ 24 ರ ತಡ ರಾತ್ರಿ ನಡೆದಿದೆ.

Advertisement

ಪುರುಷರಕಟ್ಟೆ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಇನ್ನೋವಾ ಕಾರಿಗೆ ಮುಂಬಾಗದಿಂದ ಅಡ್ಡಾದಿಡ್ಡಿಯಾಗಿ ಚಲಿಸುತ್ತಾ ಬಂದ ಕಾರನ್ನು ಗಮನಿಸಿ ಅಪಘಾತ ತಪ್ಪಿಸಲು ಇನ್ನೋವಾ ಕಾರು ಚಾಲಕ ರಸ್ತೆ ಬದಿಯಲ್ಲಿರುವ ಸೇಫ್ ರೂಟಿಗೆ ಚಲಾಯಿಸುವ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿರುವ ಕೆಂಪು ಕಲ್ಲಿನ ಕಟ್ಟೆಗೆ ಇನ್ನೋವಾ ಕಾರು ಬಡಿದಿದ್ದು ಈ ರಭಸಕ್ಕೆ ಇನ್ನೋವಾ ಕಾರು ಸಂಪೂರ್ಣ ಜಖಂಗೊಂಡಿದ್ದು ಎದುರಿಂದ ಬಂದ ಫೋರ್ಡ್ ಕಾರು ಕೂಡ ಅಲ್ಪ ಸ್ವಲ್ಪ ಜಖಂಗೊಂಡಿದೆ ಎನ್ನಲಾಗಿದೆ.

ಇನ್ನೋವಾ ಕಾರಿನಲ್ಲಿಪ್ರಯಾಣಿಸುತಿದ್ದ ಹೇಮನಾಥ ಶೆಟ್ಟಿ ಹಾಗೂ ಅವರ ಬಳಗದವರಿಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Advertisement

Advertisement
Tags :
LatetsNewsNewsKannadaಅಪಘಾತಕಾರುಹೇಮಾನಾಥ ಶೆಟ್ಟಿ
Advertisement
Next Article