ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪಾರಂಪಳ್ಳಿ:  ಭೂ ಭಾಗ ಬೆಂಕಿಗಾಹುತಿ; ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ

ಸಾಲಿಗ್ರಾಮ ಪಟ್ಟಣಪಂಚಾಯಿತಿ ವ್ಯಾಪ್ತಿಯ ಪಾರಂಪಳ್ಳಿ ಸ್ಪಂದನಾ ಸ್ಟೋರ್ಸ್ ಬಳಿ ಸಾಕಷ್ಟು ಭೂ ಭಾಗ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ರಾತ್ರಿ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಗಾಳಿಯ ರಭಸಕ್ಕೆ ಬೆಂಕಿಯ ಕೆನ್ನಾಲಿಗೆ ಹತ್ತಿರವಿರುವ ಪೊದೆ ಗಿಡಗಂಟಿಗಳಿಗೆ ತಾಗಿ ಸುಟ್ಟು ಭಸ್ಮವಾಗಿದೆ.
04:57 PM Mar 12, 2024 IST | Nisarga K
ಪಾರಂಪಳ್ಳಿ:  ಭೂ ಭಾಗ ಬೆಂಕಿಗಾಹುತಿ; ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ

ಉಡುಪಿ: ಸಾಲಿಗ್ರಾಮ ಪಟ್ಟಣಪಂಚಾಯಿತಿ ವ್ಯಾಪ್ತಿಯ ಪಾರಂಪಳ್ಳಿ ಸ್ಪಂದನಾ ಸ್ಟೋರ್ಸ್ ಬಳಿ ಸಾಕಷ್ಟು ಭೂ ಭಾಗ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ರಾತ್ರಿ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಗಾಳಿಯ ರಭಸಕ್ಕೆ ಬೆಂಕಿಯ ಕೆನ್ನಾಲಿಗೆ ಹತ್ತಿರವಿರುವ ಪೊದೆ ಗಿಡಗಂಟಿಗಳಿಗೆ ತಾಗಿ ಸುಟ್ಟು ಭಸ್ಮವಾಗಿದೆ.

Advertisement

ಖಾಲಿ ಇರುವ ಜಾಗದಲ್ಲಿ ಸಾಕಷ್ಟು ಗಿಡಗಂಟಿಗಳು ಬೆಳೆದಿದ್ದ ಹಿನ್ನೆಲೆಯಲ್ಲಿ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆವ್ಯಕ್ತವಾಗಿದೆ. ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಯುವಕರು ಬೆಂಕಿನಂದಿಸುವ ಕಾರ್ಯ ಮಾಡಿದ್ದಾರೆ

Advertisement
Advertisement
Tags :
BURNEDFIRELANDLatestNewsNewsKannadaparampalliUDUPI
Advertisement
Next Article